ಹಿಂದಿ, ಹಿಂದು, ಹಿಂದುತ್ವ: ತರೂರ್ ಟ್ವೀಟಿಗೆ ಬಿಜೆಪಿ ತಕರಾರು
ನವದೆಹಲಿ, ಫೆಬ್ರವರಿ 01: ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರು ಗುರುವಾರ ಮಾಡಿದ ಟ್ವೀಟ್ ವೊಂದು ಇದೀಗ ಭಾರೀ ಚರ್ಚೆಗೆ ವಿಷಯವಾಗಿದೆ.
ಶಶಿ ತರೂರ್ ಅವರು ಹಿಂದುತ್ವದ ಕುರಿತು ಮಾಡಿದ ಟ್ವೀಟ್ ಕುರಿತು ಆಕ್ರೋಶ ವ್ಯಕ್ತಪಡಿಸಿದರು ಬಿಜೆಪಿ, 'ಕಾಂಗ್ರೆಸ್ ಮತ್ತು ಅದರ ನಾಯಕರು ಹಿಂದುತ್ವಕ್ಕೆ ಅವಮಾನ ಮಾಡುತ್ತಿದ್ದಾರೆ' ಎಂದು ದೂರಿದೆ.
ಗುರುವಾರ ಟ್ವೀಟ್ ಮಾಡಿದ್ದ ತರೂರ್, "ಹಿಂದಿ, ಹಿಂದು, ಹಿಂದುತ್ವ ಸಿದ್ಧಾಂತವೇ ನಮ್ಮ ದೇಶವನ್ನು ವಿಭಜಿಸುತ್ತಿದೆ. ನಮಗೆ ಬೇಕಿರುವುದು ಒಗ್ಗಟ್ಟು, ಏಕರೂಪತೆಯಲ್ಲ" ಎಂದಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, "ಇಂದು ಶಶಿ ತರೂರ್ ಮಾಡಿದ ಟ್ವೀಟ್ ಖಂಡನಾರ್ಹ. ನಾವು ಅವರ ಟ್ವೀಟ್ ಅನ್ನು ಕಾಂಗ್ರೆಸ್ಸಿನ ಅಭಿಪ್ರಾಯ ಎಂದು ಭಾವಿಸುತ್ತೇವೆ. ಏಕೆಂದರೆ ಶಶಿ ತರೂರ್ ಮೇಲೆ ಪಕ್ಷಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಎಲ್ಲಿಲ್ಲದ ಪ್ರೀತಿ. ತರೂರ್ ಏನನ್ನು ಹೇಳುತ್ತಾರೋ ಅದನ್ನು ಕಾಂಗ್ರೆಸ್ ಕೇಳುತ್ತದೆ" ಎಂದಿದ್ದರು.
"ಜನರಿಗೆ ಕಾಂಗ್ರೆಸ್ಸಿನ ನಿಜವಾದ ಮುಖ ಕಾಣಿಸುತ್ತಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ಸಿಗೆ ತಕ್ಕ ಉತ್ತರ ನೀಡಲಿದ್ದಾರೆ" ಎಂದಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications