ಸ್ಫೋಟ ಆರೋಪಿಗೆ ಆಶ್ರಯ: ದೆಹಲಿ ಪೇದೆ ವಿಚಾರಣೆ
ನವದೆಹಲಿ, ನ. 12: ಬರ್ದ್ವಾನ್ ಸ್ಫೋಟ ಪ್ರಕರಣದ ಆರೋಪಿಯೋರ್ವರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಕೇಂದ್ರ ಸರ್ಕಾರದ ಸಶಸ್ತ್ರ ಪೊಲೀಸ್ ದಳಗಳಲ್ಲಿ ಒಂದಾದ ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ)ದ ಪೇದೆಯೋರ್ವರನ್ನು ಎನ್ಐಎ ವಿಚಾರಣೆಗೆ ಗುರಿಪಡಿಸಿದೆ.

ಸ್ಫೋಟದ ಆರೋಪಿ ಅಮ್ಜದ್ ಅಲಿ ಶೇಖ್ ಎಂಬಾತನಿಗೆ ಈ ಪೇದೆ ನವ ದೆಹಲಿಯಲ್ಲಿ ಆಶ್ರಯ ನೀಡಿದ್ದರು ಎಂದು ಆರೋಪಿಸಲಾಗಿದೆ.
ಸ್ಫೋಟ ಸಂಭವಿಸಿದ ತಕ್ಷಣ ದೆಹಲಿಗೆ ದೌಡಾಯಿಸಿದ್ದಾಗಿ ಆರೋಪಿ ಶೇಖ್ ತಿಳಿಸಿದ್ದು, ದೆಹಲಿಗೆ ಬಂದ ನಂತರ ಸುಮಾರು ಒಂದು ವಾರ ಕಾಲ ಅಲ್ಲಿಯೇ ತಂಗಿದ್ದಾಗಿಯೂ ಬಾಯಿ ಬಿಟ್ಟಿದ್ದಾನೆ.
ನಮ್ಮ ಗುರಿ ಭಾರತ ಅಲ್ಲ, ಬಾಂಗ್ಲಾದೇಶದ ಅವಾಮಿ ಲೀಗ್ ಪಕ್ಷ ಮಾತ್ರ. ಆದರೆ, ನಾವು ಪಶ್ಚಿಮ ಬಂಗಾಳವನ್ನು ಕಾರ್ಯಯೋಜನೆ ರೂಪಿಸಲು ಹಾಗೂ ಜಾರಿಗೊಳಿಸುವ ಕೇಂದ್ರವಾಗಿಟ್ಟುಕೊಂಡಿದ್ದೆವು ಎಂದು ಶೇಖ್ ವಿಚಾರಣೆಯಲ್ಲಿ ತಿಳಿಸಿದ್ದಾನೆ.
More From
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ












Click it and Unblock the Notifications