ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಸುದ್ದಿಗೋಷ್ಠಿ ವೇಳೆ ಬಿಜೆಪಿ ವಕ್ತಾರರ ಮೇಲೆ ಅಪರಿಚಿತನಿಂದ ಶೂ ಎಸೆತ

|
Google Oneindia Kannada News

ನವದೆಹಲಿ, ಏ.18: ನವದೆಹಲಿಯಲ್ಲಿ ನಡೆಯುತ್ತಿದ್ದ ಬಿಜೆಪಿ ಸುದ್ದಿಗೋಷ್ಠಿಯಲ್ಲಿ ಅಪರಿಚಿತನೊಬ್ಬ ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹರಾವ್ ಅವರ ಮೇಲೆ ಶೂ ಎಸೆದ ಘಟನೆ ಗುರುವಾರ ನಡೆದಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಇಂದು ಬೆಳಗ್ಗೆ ನವದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ವಕ್ತಾರರಾಗಿರುವ ಜಿವಿಎಲ್ ನರಸಿಂಹ ರಾವ್ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಬಂದ ಅಪರಿಚಿತನೊಬ್ಬ ನರಸಿಂಹ ರಾವ್ ಅವರ ಮೇಲೆ ಶೂ ಎಸೆದಿದ್ದಾನೆ. ಇದೀಗ ಶೂ ಎಸೆದ ಶಕ್ತಿ ಭಾರ್ಗವ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Shoe hurled at BJP MP GVL Narasimha Rao during a press conference

ಪ್ರಜ್ಞಾ ಸಿಂಗ್ ಬಿಜೆಪಿಗೆ ಸೇರ್ಪಡೆ : ದಿಗ್ವಿಜಯ್ ವಿರುದ್ಧ ಸ್ಪರ್ಧೆ ಸಾಧ್ಯತೆಪ್ರಜ್ಞಾ ಸಿಂಗ್ ಬಿಜೆಪಿಗೆ ಸೇರ್ಪಡೆ : ದಿಗ್ವಿಜಯ್ ವಿರುದ್ಧ ಸ್ಪರ್ಧೆ ಸಾಧ್ಯತೆ

ವಿಚಾರಣೆ ವೇಳೆ ಪ್ರಜ್ಞಾ ಸಿಂಗ್‌ಗೆ ಬಿಜೆಪಿಯಿಂದ ಟಿಕೆಟ್ ನೀಡಿರುವುದೇ ಶಕ್ತಿ ಭಾರ್ಗವ್ ಅವರ ಆಕ್ರೋಶಕ್ಕೆ ಕಾರಣ ಎನ್ನುವ ಮಾಹಿತಿ ಮೊದಲಿಗೆ ಲಭ್ಯವಾಗಿದೆ.

English summary
Shoe hurled at BJP MP GVL Narasimha Rao during a press conference at BJP Head quarters.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X