ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದು ಸಿದ್ದರಾಮಯ್ಯ-ರಾಹುಲ್ ಭೇಟಿ: ಮಹತ್ವದ ಮಾತುಕತೆ ಸಾಧ್ಯತೆ

|
Google Oneindia Kannada News

Recommended Video

ಇಂದು ಸಿದ್ದರಾಮಯ್ಯ-ರಾಹುಲ್ ಗಾಂಧಿ ಭೇಟಿ : ಮಹತ್ವದ ಮಾತುಕತೆ ಸಾಧ್ಯತೆ | Oneindia Kannada

ನವದೆಹಲಿ, ಸೆಪ್ಟೆಂಬರ್ 19: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಲಿದ್ದು, ರಾಜ್ಯದ ರಾಜಕೀಯ ಬೆಳವಣಿಗೆಯ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

ಯುರೋಪ್ ಪ್ರವಾಸದಲ್ಲಿದ್ದ ಸಿದ್ದರಾಮಯ್ಯ ವಾಪಸ್ಸಾಗುತ್ತಲೇ ಸೆ.16 ರಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ರಾಹುಲ್ ಭೇಟಿಗೆ ಅವಕಾಶ ಮಾಡಿಕೊಡುವಂತೆ ಸಿದ್ದರಾಮಯ್ಯ ಮನವಿ ಮಾಡಿದ್ದರು.

ಕಾಂಗ್ರೆಸ್‌ ನಾಯಕರು ದೆಹಲಿಯತ್ತ, ಅತೃಪ್ತರು ರೆಸಾರ್ಟ್‌ನತ್ತಕಾಂಗ್ರೆಸ್‌ ನಾಯಕರು ದೆಹಲಿಯತ್ತ, ಅತೃಪ್ತರು ರೆಸಾರ್ಟ್‌ನತ್ತ

ಸಮ್ಮಿಶ್ರ ಸರ್ಕಾರದ ವಿರುದ್ಧ ಜಾರಕಿಹೊಳಿ ಸಹೋದರರು ಬಂಡಾಯ ಎದ್ದಿರುವುದು, ಸಿದ್ದರಾಮಯ್ಯ ಅವರ ಸಂಧಾನವೂ ವಿಫಲವಾಗಿದ್ದು ಸೇರಿದಂತೆ ರಾಜ್ಯ ರಾಜಕಾರಣದಲ್ಲಿ ಕಳೆದ ಒಂದು ವಾರಗಳಲ್ಲಿ ನಡೆದ ಎಲ್ಲಾ ನಾಟಕೀಯ ಬೆಳವಣಿಗೆಯ ಬಗ್ಗೆಯೂ ರಾಹುಲ್ ಗಾಂಧಿ ಅವರೊಂದಿಗೆ ಸಿದ್ದರಾಮಯ್ಯ ಚರ್ಚಿಸಲಿದ್ದಾರೆ.

Siddaramaiah to meet Rahul Gandhi in Delhi today

ಜಾರಕಿಹೊಳಿ ಬ್ರದರ್ಸ್‌ ಬಂಡಾಯ ಶಮನ : ಯಾರು, ಏನು ಹೇಳಿದರು?ಜಾರಕಿಹೊಳಿ ಬ್ರದರ್ಸ್‌ ಬಂಡಾಯ ಶಮನ : ಯಾರು, ಏನು ಹೇಳಿದರು?

2019 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಈ ಸಮಸ್ಯೆಯನ್ನು ನಾಜೂಕಾಗಿ ನಿಭಾಯಿಸುವಂತೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಸಲಹೆ ನೀಡುವ ಸಾಧ್ಯತೆ ಇದೆ.

English summary
Former chief minister of Karnataka Siddaramaih to meet Congress president Rahul Gandhi today(Sep 19) in Delhi. He will be discussing about political developments in Karnataka since one week and about Rebel Jarkiholi brothers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X