ಸ್ವಿಸ್ನಲ್ಲಿ 4,479 ಕೋಟಿ, ಭಾರತದಲ್ಲಿಯೇ 14,958 ಕೋಟಿ
ನವದೆಹಲಿ, ಡಿ. 13: 20 ಸಾವಿರ ಕೋಟಿ ರೂ. ಕಪ್ಪು ಹಣ ಪತ್ತೆ ಮಾಡಲಾಗಿದೆ. ಈ ಪೈಕಿ 14,958 ಕೋಟಿ ರೂ. ಭಾರತದಲ್ಲಿ ಹಾಗೂ 4,479 ಕೋಟಿ ರೂ. ಸ್ವಿಸ್ ಬ್ಯಾಂಕ್ನಲ್ಲಿದೆ. [ಮಾಹಿತಿ ಹಂಚಿಕೆಗೆ ಸ್ವಿಸ್ ಬ್ಯಾಂಕ್ ಒಪ್ಪಿಗೆ]
ಇದು ಕಪ್ಪುಹಣ ತನಿಖೆಯ ಸ್ಥಿತಿಗತಿ ಕುರಿತು ಸುಪ್ರೀಂ ಕೋರ್ಟ್ಗೆ ಶುಕ್ರವಾರ ನ್ಯಾ. ಎಂ.ಬಿ. ಶಾ ನೇತೃತ್ವದ ವಿಶೇಷ ತನಿಖಾ ದಳ (ಎಸ್ಐಟಿ) ಸಲ್ಲಿಸಿರುವ ವರದಿಯ ಸಾರಾಂಶ. [ಈಗಿನ ಪಟ್ಟಿಯಲ್ಲಿ ಶೇ. 1ರಷ್ಟೂ ಹೆಸರಿಲ್ಲ]
ಎಚ್ಎಸ್ಬಿಸಿ ಬ್ಯಾಂಕ್ ಜಿನೆವಾ ಶಾಖೆ ತನ್ನಲ್ಲಿ ಖಾತೆಹೊಂದಿರುವ 628 ಭಾರತೀಯರ ಪಟ್ಟಿ ನೀಡಿತ್ತು. ಇವರಲ್ಲಿ 427 ಜನರ ವಿರುದ್ಧ ಮಾತ್ರ ಪ್ರಕರಣ ದಾಖಲಿಸಬಹುದು. 201 ಜನರು ಅನಿವಾಸಿ ಭಾರತೀಯರು ಅಥವಾ ಅವರ ಪತ್ತೆ ಸಾಧ್ಯವಿಲ್ಲ. ಈಗಾಗಲೇ ಆರೋಪಿಗಳಿಂದ 2,926 ಕೋಟಿ ರೂ.ಗಳನ್ನು ತೆರಿಗೆ ಹಾಗೂ ದಂಡದ ರೂಪದಲ್ಲಿ ಪಡೆಯಲಾಗಿದೆ ಎಂದು ವಿವರಿಸಿದೆ. [ಕಪ್ಪು ಹಣದ ಟೈಮ್ ಲೈನ್]

ಭಾರತದಲ್ಲಿ ಗಣಿಗಾರಿಕೆ, ವಂಚನೆ ಸ್ಕೀಂ ಹಾಗೂ ಕಬ್ಬಿಣದ ಅದಿರು ರಫ್ತು ಚಟುವಟಿಕೆಗಳು ಕಪ್ಪು ಹಣ ಚಲಾವಣೆಯ ಪ್ರಮುಖ ವಲಯಗಳಾಗಿವೆ. ಈ ಪ್ರಕರಣಗಳಲ್ಲಿ 14,958 ಕೋಟಿ ರೂ. ಕಪ್ಪುಹಣ ಪತ್ತೆಯಾಗಿದೆ. ಹಲವು ಪ್ರಕರಣಗಳಲ್ಲಿ ಆಸ್ತಿ ಜಪ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಲಾಗಿದೆ. ಕಪ್ಪುಹಣ ಪತ್ತೆ ಮತ್ತು ತಡೆಗೆ 13 ಅಂಶಗಳ ಮಾರ್ಗಸೂಚಿಯನ್ನು ಶಾ ಸಮಿತಿ ಶಿಫಾರಸ್ಸು ಮಾಡಿದೆ. [ಲಕೋಟೆ ಒಡೆಯುವ ಅಧಿಕಾರಿ ವಿಶೇಷ ತನಿಖಾ ದಳಕ್ಕೆ]
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications