ಸುನಂದಾ ಹತ್ಯೆ : ಕುರುಡು ಕಾಂಚಾಣದ ಕೈವಾಡ?
ಬೆಂಗಳೂರು, ಜ. 24: ಸುನಂದಾ ಪುಷ್ಕರ್ ಹಾಗೂ ಶಶಿ ತರೂರ್ ಅವರ ಆರ್ಥಿಕ ವ್ಯವಹಾರಗಳ ಕುರಿತು ಅರಿಯಲು ವಿಶೇಷ ತನಿಖಾ ದಳವು ಆರ್ಥಿಕ ಅಪರಾಧ ದಳದ ಸಹಾಯ ಪಡೆಯಲು ನಿರ್ಧರಿಸಿದೆ.
ಸುನಂದಾ ಹತ್ಯೆಗೆ ಆರ್ಥಿಕ ಅವ್ಯವಹಾರವೇ ಕಾರಣ ಎಂಬ ಅನುಮಾನ ಬಲವಾಗುತ್ತಿದೆ. ಆದ್ದರಿಂದ ಆರ್ಥಿಕ ವ್ಯವಹಾರದ ಆಳಕ್ಕಿಳಿದು ತನಿಖೆ ನಡೆಸಬೇಕಾಗಿದೆ ಎಂದು ತನಿಖಾ ದಳದ ಓರ್ವ ಅಧಿಕಾರಿ ಒನ್ಇಂಡಿಯಾಕ್ಕೆ ತಿಳಿಸಿದ್ದಾರೆ. [ಸಾಕ್ಷಿ ನಾಶ : ನಾಲ್ವರ ಮೇಲೆ ಶಂಕೆ]

18 ಹೆಸರು ಯಾರು ಯಾರದ್ದು? : ಆರ್ಥಿಕ ವ್ಯವಹಾರವನ್ನು ಪರಿಶೀಲಿಸಿದಾಗ ಸುಮಾರು 18 ಹೆಸರುಗಳು ಕಂಡುಬಂದಿವೆ. ಆರ್ಥಿಕ ಅಪರಾಧಗಳ ದಳದ ಮೂಲಕ ಈ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ. [ಬಟ್ಟೆ, ಶೂ ಹೊರಸಾಗಿಸಿದ್ದು ಯಾರು?]
ಕೊಚ್ಚಿ ಟಸ್ಕರ್ಸ್ ಅವರಿಂದಲೂ ಫೈಲ್ಸ್ ತರಿಸಿಕೊಳ್ಳುವ ಯೋಚನೆಯಿದೆ. ಅಗತ್ಯಬಿದ್ದರೆ ಕೊಚ್ಚಿ ಟಸ್ಕರ್ಸ್ ಆರ್ಥಿಕ ವ್ಯವಹಾರವನ್ನೂ ಪರಿಶೀಲನೆಗೊಳಪಡಿಸುತ್ತೇವೆ ಎಂದು ನವದೆಹಲಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. [ತರಾರ್ ಜೊತೆ ತರೂರ್ ದುಬೈನಲ್ಲಿ ರಾತ್ರಿ ಕಳೆದರೇ?]
ಪತ್ರಕರ್ತೆ ನಳಿನಿ ಸಿಂಗ್ ಅವರನ್ನು ಪೊಲೀಸ್ ತನಿಖಾ ದಳವು ತನಿಖೆಗೊಳಪಡಿಸಿದಾಗ ಆಕೆ ಶಶಿ ತರೂರ್ ವಿರುದ್ಧ ಕೋಪ ವ್ಯಕ್ತಪಡಿಸಿದ್ದರು. ಸಾವನ್ನಪ್ಪುವ ಒಂದು ದಿನ ಮೊದಲು ಪತ್ರಕರ್ತೆ ನಳಿನಿ ಸಿಂಗ್ ಜೊತೆ ಐಪಿಎಲ್ ವಿವಾದ ಕುರಿತು ಸುನಂದಾ ಮಾತನಾಡಿದ್ದರು. ಈ ಸಮಯದಲ್ಲಿ ತಾನು ಮೆಹರ್ ತರಾರ್ ವಿಷಯದಲ್ಲಿ ಅಸಮಾಧಾನ ಹೊಂದಿರುವುದಾಗಿಯೂ ತಿಳಿಸಿದ್ದರು ಎಂದು ನಳಿನಿ ಸಿಂಗ್ ಹೇಳಿದ್ದಾರೆ. [ತರೂರ್ ಪತ್ರದಿಂದ ಸುನಂದಾ ಪ್ರಕರಣಕ್ಕೆ ಟ್ವಿಸ್ಟ್]
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications