ಸುನಂದಾ ಹತ್ಯೆ : ಕುರುಡು ಕಾಂಚಾಣದ ಕೈವಾಡ?
ಬೆಂಗಳೂರು, ಜ. 24: ಸುನಂದಾ ಪುಷ್ಕರ್ ಹಾಗೂ ಶಶಿ ತರೂರ್ ಅವರ ಆರ್ಥಿಕ ವ್ಯವಹಾರಗಳ ಕುರಿತು ಅರಿಯಲು ವಿಶೇಷ ತನಿಖಾ ದಳವು ಆರ್ಥಿಕ ಅಪರಾಧ ದಳದ ಸಹಾಯ ಪಡೆಯಲು ನಿರ್ಧರಿಸಿದೆ.
ಸುನಂದಾ ಹತ್ಯೆಗೆ ಆರ್ಥಿಕ ಅವ್ಯವಹಾರವೇ ಕಾರಣ ಎಂಬ ಅನುಮಾನ ಬಲವಾಗುತ್ತಿದೆ. ಆದ್ದರಿಂದ ಆರ್ಥಿಕ ವ್ಯವಹಾರದ ಆಳಕ್ಕಿಳಿದು ತನಿಖೆ ನಡೆಸಬೇಕಾಗಿದೆ ಎಂದು ತನಿಖಾ ದಳದ ಓರ್ವ ಅಧಿಕಾರಿ ಒನ್ಇಂಡಿಯಾಕ್ಕೆ ತಿಳಿಸಿದ್ದಾರೆ. [ಸಾಕ್ಷಿ ನಾಶ : ನಾಲ್ವರ ಮೇಲೆ ಶಂಕೆ]

18 ಹೆಸರು ಯಾರು ಯಾರದ್ದು? : ಆರ್ಥಿಕ ವ್ಯವಹಾರವನ್ನು ಪರಿಶೀಲಿಸಿದಾಗ ಸುಮಾರು 18 ಹೆಸರುಗಳು ಕಂಡುಬಂದಿವೆ. ಆರ್ಥಿಕ ಅಪರಾಧಗಳ ದಳದ ಮೂಲಕ ಈ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ. [ಬಟ್ಟೆ, ಶೂ ಹೊರಸಾಗಿಸಿದ್ದು ಯಾರು?]
ಕೊಚ್ಚಿ ಟಸ್ಕರ್ಸ್ ಅವರಿಂದಲೂ ಫೈಲ್ಸ್ ತರಿಸಿಕೊಳ್ಳುವ ಯೋಚನೆಯಿದೆ. ಅಗತ್ಯಬಿದ್ದರೆ ಕೊಚ್ಚಿ ಟಸ್ಕರ್ಸ್ ಆರ್ಥಿಕ ವ್ಯವಹಾರವನ್ನೂ ಪರಿಶೀಲನೆಗೊಳಪಡಿಸುತ್ತೇವೆ ಎಂದು ನವದೆಹಲಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. [ತರಾರ್ ಜೊತೆ ತರೂರ್ ದುಬೈನಲ್ಲಿ ರಾತ್ರಿ ಕಳೆದರೇ?]
ಪತ್ರಕರ್ತೆ ನಳಿನಿ ಸಿಂಗ್ ಅವರನ್ನು ಪೊಲೀಸ್ ತನಿಖಾ ದಳವು ತನಿಖೆಗೊಳಪಡಿಸಿದಾಗ ಆಕೆ ಶಶಿ ತರೂರ್ ವಿರುದ್ಧ ಕೋಪ ವ್ಯಕ್ತಪಡಿಸಿದ್ದರು. ಸಾವನ್ನಪ್ಪುವ ಒಂದು ದಿನ ಮೊದಲು ಪತ್ರಕರ್ತೆ ನಳಿನಿ ಸಿಂಗ್ ಜೊತೆ ಐಪಿಎಲ್ ವಿವಾದ ಕುರಿತು ಸುನಂದಾ ಮಾತನಾಡಿದ್ದರು. ಈ ಸಮಯದಲ್ಲಿ ತಾನು ಮೆಹರ್ ತರಾರ್ ವಿಷಯದಲ್ಲಿ ಅಸಮಾಧಾನ ಹೊಂದಿರುವುದಾಗಿಯೂ ತಿಳಿಸಿದ್ದರು ಎಂದು ನಳಿನಿ ಸಿಂಗ್ ಹೇಳಿದ್ದಾರೆ. [ತರೂರ್ ಪತ್ರದಿಂದ ಸುನಂದಾ ಪ್ರಕರಣಕ್ಕೆ ಟ್ವಿಸ್ಟ್]
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications