ಸುನಂದಾ ಪುತ್ರ ಶಿವ್ ಮೆನನ್ ವಿಚಾರಣೆಗೆ ಸಿಟ್ ನಿರ್ಧಾರ
ನವದೆಹಲಿ, ಫೆ. 4: ಸುನಂದಾ ಪುಷ್ಕರ್ ಹತ್ಯೆ ಪ್ರಕರಣದಲ್ಲಿ ನವದೆಹಲಿಯ ವಿಶೇಷ ತನಿಖಾ ದಳವು ಸುನಂದಾ ಪುತ್ರ ಶಿವ್ ಮೆನನ್ ಅವರನ್ನು ಬುಧವಾರ ತನಿಖೆಗೊಳಪಡಿಸಲು ನಿರ್ಧರಿಸಿದೆ.
ಸುನಂದಾ ಅವರ ಜೀವನದ ಹಲವು ಘಟನಾವಳಿಗಳನ್ನು ತಿಳಿಯಲು ಅವರ ಪುತ್ರನನ್ನು ಪ್ರಶ್ನೆಗೊಳಪಡಿಸುವ ಅಗತ್ಯವಿದೆ. ಸುನಂದಾ ಅವರು ಪುತ್ರನೊಂದಿಗೆ ಹಲವು ವಿಷಯಗಳನ್ನು ಹಂಚಿಕೊಂಡಿರುತ್ತಾರೆ. ಶಶಿ ತರೂರ್ ಜೊತೆ ತಾವು ಹೊಂದಿದ್ದ ಸಂಬಂಧ ಎಂದು ವಿಶೇಷ ತನಿಖಾ ದಳದ ಅಧಿಕಾರಿಗಳು ತಿಳಿಸಿದ್ದಾರೆ. [ಸುನಂದಾ ಹತ್ಯೆಯಲ್ಲಿ ಕಾಂಚಾಣದ ಕೈವಾಡ?]

ಸುನಂದಾ ಪುಷ್ಕರ್ ಹಾಗೂ ಶಶಿ ತರೂರ್ ಮಧ್ಯೆ ಇದ್ದ ಸಂಬಂಧ ಕುರಿತು ವಿರೋಧಾತ್ಮಕ ಅಭಿಪ್ರಾಯಗಳಿವೆ. ಸುನಂದಾ ಜೊತೆಗೆ ತಾವು ಯಾವಾಗಲೂ ಉತ್ತಮ ಸಂಬಂಧ ಹೊಂದಿದ್ದಾಗಿ ತರೂರ್ ತಿಳಿಸಿದ್ದಾರೆ. [ಸುನಂದಾ ಹತ್ಯೆ ಪ್ರಕರಣದಲ್ಲಿ ಅಮರ್ ಸಿಂಗ್ ಗೆ ಸಮನ್ಸ್]
ಆದರೆ, ಅವರಿಬ್ಬರ ಮಧ್ಯೆ ಹಲವು ಬಾರಿ ಜಗಳ ನಡೆದಿದ್ದು ಬೆಳಕಿಗೆ ಬಂದಿದೆ. ಹಲವರು ತಾವು ಸುನಂದಾ ಹಾಗೂ ತರೂರ್ ಮಧ್ಯೆ ಜಗಳ ನಡೆದಿದ್ದನ್ನು ನೋಡಿರುವುದಾಗಿ ತಿಳಿಸಿದ್ದಾರೆ ಎಂದು ತನಿಖಾ ದಳದ ಅಧಿಕಾರಿಗಳು ಹೇಳಿದ್ದಾರೆ. [ಸಾಕ್ಷಿ ನಾಶ, ನಾಲ್ವರ ಮೇಲಿದೆ ಶಂಕೆ]
ಈ ಹತ್ಯೆಯಲ್ಲಿ ಐಪಿಎಲ್ ವಿವಾದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಇದರ ಕುರಿತು ಸುನಂದಾ ಅವರು ತಮ್ಮ ಪುತ್ರನೊಂದಿಗೆ ಅಭಿಪ್ರಾಯಗಳನ್ನು ಹಂಚಿಕೊಂಡಿರುವ ಸಂಭವನೀಯತೆ ಇದೆ. ಆದ್ದರಿಂದ ಅವರನ್ನು ವಿಚಾರಣೆಗೊಳಪಡಿಸುವುದು ಅನಿವಾರ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications