"ಧಾರ್ಮಿಕ ಸ್ವಾತಂತ್ರ್ಯಕ್ಕೆ ಬೆಂಬಲ ಓಕೆ, ಆದರೆ ಮತಾಂತರ ಯಾಕೆ?!"
ನವದೆಹಲಿ, ಜನವರಿ 16: "ಧಾರ್ಮಿಕ ಸ್ವಾತಂತ್ರ್ಯಕ್ಕೆ ನಾವು ಎಂದಿಗೂ ಬೆಂಬಲ ನೀಡುತ್ತೇವೆ. ಆದರೆ ಸಾಮೂಹಿಕ ಮತಾಂತರದ ಬಗ್ಗೆ ಚರ್ಚೆ ನಡೆಯುವ ಅಗತ್ಯವಿದೆ" ಎಮದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ರಾಜಧಾನಿ ದೆಹಲಿಯಲ್ಲಿ ಕ್ರೈಸ್ತ ಸಂಘಟನೆಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಂಗಳವಾರ ಅವರು ಮಾತನಾಡುತ್ತಿದ್ದರು.
"ನಾವು(ಬಿಜೆಪಿ) ಗೆಲ್ಲಲಿ, ಅಥವಾ ಗೆಲ್ಲದಿರಲಿ, ನಾವೆಂದಿಗೂ ಜನರಲ್ಲಿ ಭೇದ-ಭಾವ ಮಾಡಲಾರೆವು. ನನಗೆ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ತಕರಾರಿಲ್ಲ. ಅದನ್ನು ಬೆಂಬಲಿಸುತ್ತೇನೆ. ಆದರೆ ಆ ಹೆಸರಿನಲ್ಲಿ ಸಾಮೂಹಿಕ ಮತಾಂತರಗಳು ನಡೆಯುವುದು ಪ್ರತಿಯೊಂದು ದೇಶಕ್ಕೂ ದೊಡ್ಡ ಸವಾಲು" ಎಂದು ಅವರು ಆತಂಕ ವ್ಯಕ್ತಪಡಿಸಿದರು.

"ನಾನು ನನ್ನ ಬದುಕಿನಲ್ಲಿ ಇದುವರೆಗೂ ಜಾತಿ, ಮತಗಳ ಕುರಿತು ಭೇದ-ಭಾವ ಮಾಡಿಲ್ಲ. ನಾವು ಗೆಲ್ಲಿ, ಬಿಡಲಿ ಭೇದ-ಭಾವ ಮಾಡುವುದೂ ಇಲ್ಲ. ನಮ್ಮ ಪ್ರಧಾನಿ ಹೇಳುವುದೂ ಅದನ್ನೇ" ಎಂದು ಸಿಂಗ್ ಹೇಳಿದರು.
"ಜನರ ಮೇಲೆ ಪ್ರೀತಿ, ಅಭಿಮಾನವಿಲ್ಲದೆ ಯಾರೂ ಅಧಿಕಾರ ನಡೆಸಲು ಸಾಧ್ಯವಿಲ್ಲ. ಪ್ರೀತಿಯಿಂದ ಆಳಬೇಕು, ಬೇರೆ ದಾರಿ ಇಲ್ಲ" ಎಂದರು. ನಾನು ಕ್ರೈಸ್ತ ಸಮುದಾಯ್ಕೆ ಒಂದು ವಿಷಯ ಹೇಳಲು ಇಷ್ಟಪಡುತ್ತೇನೆ. ಪ್ರತಿಯೊಬ್ಬರಿಗೂ ತಮಗೆ ಇಷ್ಟವಾದ ಮತವನ್ನು ಸೇರುವ ಧಾರ್ಮಿ ಸ್ವಾತಂತ್ರ್ಯವಿದೆ. ಅದಕ್ಕೆ ನಮ್ಮ ತಕರಾರಿಲ್ಲ. ಆದರೆ ಅದು ಅವರ ಸ್ವಂತ ಇಚ್ಛೆಯಿಂದ ಆಗಬೇಕು. ಒತ್ತಾಯದಿಂದ ಅಲ್ಲ. ಸಾಮೂಹಿಕ ಮತಾಂತರ ಆರಂಭವಾದರೆ ಅದು ಆ ದೇಶಕ್ಕೆ ದೊಡ್ಡ ಸಮಸ್ಯೆ ಎಂದು ಸಿಂಗ್ ಹೇಳಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications