ಅನರ್ಹ ಶಾಸಕರ ಕುರಿತು ಸುಪ್ರೀಂ ತೀರ್ಪು: ಅನರ್ಹರ ಪರ ವಕೀಲ ಹೇಳಿದ್ದೇನು?
ನವದೆಹಲಿ, ನವೆಂಬರ್ 13: ಅನರ್ಹ ಶಾಸಕರು ನೇರವಾಗಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿರುವುದು ತಪ್ಪಲ್ಲ ಕಾನೂನು ಬದ್ಧವಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿರುವುದಾಗಿ ಅನರ್ಹರ ಪರ ವಕೀಲ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಬುಧವಾರ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇದು ಅನರ್ಹ ಶಾಸಕರಿಗೆ ದೊರೆತ ಜಯವಾಗಿದೆ.
ಸುಪ್ರೀಂಕೋರ್ಟ್ ಶಾಸಕರ ಅನರ್ಹತೆಯನ್ನು ಎತ್ತಿ ಹಿಡಿದೆ. ಅನರ್ಹ ಶಾಸಕರಿಗೆ ಮುಂಬರುವ ಚುನಾವಣೆಯಲ್ಲಿ ನಿಲ್ಲಲು ಅವಕಾಶ ನೀಡಿದೆ. ಆದರೆ ಅವರು ಚುನಾವಣೆಯಲ್ಲಿ ಗೆಲ್ಲದೆ ಯಡಿಯೂರಪ್ಪ ಮಂತ್ರಿ ಮಂಡಲದಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸುವಂತಿಲ್ಲ ಎನ್ನುವುದು ಕೂಡ ಸ್ಪಷ್ಟವಾಗಿದೆ.

ಅನರ್ಹತೆ ಹಾಗೆಯೇ ಇದೆ ಆದರೆ ಅನರ್ಹತೆಯ ಅವಧಿಯನ್ನು ನಿರ್ಧರಿಸುವ ಅಧಿಕಾರ ಸ್ಪೀಕರ್ಗೆ ಇಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸ್ಪೀಕರ್ ನೀಡಿದ್ದ ಆದೇಶದಲ್ಲಿ ಶಾಸಕರ ಅನರ್ಹತೆಯನ್ನು 2023ರವರೆಗೆ ಉಲ್ಲೇಖಿಸಲಾಗಿತ್ತು. ಆದರೆ ಆ ಆದೇಶವನ್ನು ತಪ್ಪು ಎಂದಿರುವ ಕೋರ್ಟ್ , ಅನರ್ಹತೆ ಅವಧಿ ನಿರ್ಧರಿಸುವ ಹಕ್ಕು ಸ್ಪೀಕರ್ಗೆ ಇಲ್ಲ ಎಂದು ಹೇಳಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications