ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಹಂದಿ ಜ್ವರ, ಅನಾರೋಗ್ಯಕ್ಕೆ ಚಿಕಿತ್ಸೆ
ನವದೆಹಲಿ, ಜನವರಿ 16 : ಇಡೀ ಕರ್ನಾಟಕದಲ್ಲಿ ಆಪರೇಷನ್ ಕಮಲ ಎಂಬ ಧ್ವನಿ ಕೇಳಿಬರುತ್ತಿದ್ದರೆ, ನಾವು ದೆಹಲಿಗೆ ಬಂದಿದ್ದು ಲೋಕಸಭೆ ಚುನಾವಣೆಗೆ ಪಕ್ಷದ ಕಾರ್ಯತಂತ್ರ ಏನಾಗಬೇಕು ಎಂದು ಚರ್ಚೆ ಮಾಡುವ ಸಲುವಾಗಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳುತ್ತಿದ್ದಾರೆ. ಆದರೆ ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷರೇ ತಮಗೆ ಅನಾರೋಗ್ಯ ಎಂದು ಟ್ವೀಟ್ ಮಾಡಿದ್ದಾರೆ.
मुझे स्वाइन फ्लू हुआ है, जिसका उपचार चल रहा है। ईश्वर की कृपा, आप सभी के प्रेम और शुभकामनाओं से शीघ्र ही स्वस्थ हो जाऊंगा।
— Amit Shah (@AmitShah) 16 January 2019
ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬುಧವಾರ ಟ್ವೀಟ್ ಮಾಡಿದ್ದು, ನನಗೆ ಹಂದಿ ಜ್ವರ ಬಂದಿದೆ. ಅದರ ಚಿಕಿತ್ಸೆ ಪಡೆಯುತ್ತಿದ್ದೇನೆ. ಈಶ್ವರನ ದಯೆ, ನಿಮ್ಮೆಲ್ಲರ ಪ್ರೀತಿ ಹಾಗೂ ಶುಭ ಕಾಮನೆಯಿಂದ ಶೀಘ್ರವಾಗಿ ಗುಣಮುಖನಾಗುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಟ್ವೀಟ್ ಗೆ ಸಾವಿರದ ಏಳುನೂರರಷ್ಟು ಕಾಮೆಂಟ್ ಗಳು ಬಂದಿವೆ ಹಾಗೂ ಒಂಬೈನೂರ ಮೂವತ್ತೆರಡು ಮಂದಿ ರೀ ಟ್ವೀಟ್ ಮಾಡಿದ್ದಾರೆ. ಅಂದ ಹಾಗೆ ಚುನಾವಣೆ ವರ್ಷವಾಗಿರುವ ಈ ಸಂದರ್ಭದಲ್ಲಿ ಇನ್ನೇನು ಕೇಂದ್ರದ ಮಧ್ಯಂತರ ಬಜೆಟ್ ಮಂಡನೆ ಆಗಲಿದೆ. ಜತೆಗೆ ರಾಜಕೀಯ ಬೆಳವಣಿಗೆಗಳು ಕುತೂಹಲ ಹುಟ್ಟಿಸಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಅಮಿತ್ ಶಾ ಮೇಲೆ ಗುರುತರವಾದ ಜವಾಬ್ದಾರಿ ಇದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications