FAKE: JEE ಮುಖ್ಯ ಪರೀಕ್ಷೆ ಜುಲೈನಲ್ಲಿ ನಡೆಯುತ್ತಿಲ್ಲ
ನವದೆಹಲಿ, ಏಪ್ರಿಲ್ 15: JEE (Joint Entrance Examination) ಮುಖ್ಯ ಪರೀಕ್ಷೆ ಈ ವರ್ಷದ ಜುಲೈನಲ್ಲಿ ನಡೆಯಲಿದೆ ಎನ್ನುವ ಸರ್ಕ್ಯುಲರ್ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಆದರೆ, ಇದೊಂದು ಸುಳ್ಳು ಸುದ್ದಿ ಎನ್ನುವ ಬಗ್ಗೆ ಸ್ಪಷ್ಟನೆ ಸಿಕ್ಕಿದೆ.
ದಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸರ್ಕ್ಯುಲರ್ ಫೇಕ್ ಎಂದು ಹಾಗೂ JEE ಮುಖ್ಯ ಪರೀಕ್ಷೆ ಜುಲೈನಲ್ಲಿ ನಡೆಯುತ್ತಿಲ್ಲ ಎಂದು ತಿಳಿಸಿದೆ.
''ಜೆಇಇ (ಮುಖ್ಯ) ಪರೀಕ್ಷೆಯನ್ನು 2020 ರ ಜುಲೈ ಮೊದಲ ವಾರದಲ್ಲಿ ನಡೆಯುವ ಬಗ್ಗೆ ನಕಲಿ ಸಾರ್ವಜನಿಕ ಪ್ರಕಟಣೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಇದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಗಮನಕ್ಕೆ ಬಂದಿದೆ. ಪರೀಕ್ಷೆಗೆ ಹಾಜರಾಗಲಿರುವ ಎಲ್ಲಾ ಅಭ್ಯರ್ಥಿಗಳಿಗೆ ಈ ನಕಲಿ ಸಾರ್ವಜನಿಕ ಪ್ರಕಟಣೆಯಲ್ಲಿ ಯಾವುದೇ ಸತ್ಯವಿಲ್ಲ'' ಎಂದು ಎನ್ಟಿಎ ಸ್ಪಷ್ಟನೆ ನೀಡಿದೆ.

ಈ ರೀತಿಯಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸಿದವರ ವಿರುದ್ಧ IT Act ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎನ್ಟಿಎ ತಿಳಿಸಿದೆ.
ಜೆಇಇ ಬಗ್ಗೆ ಅಧಿಕೃತವಾಗಿ ಬರುವ ಮಾಹಿತಿಯನ್ನು ಮಾತ್ರ ನಂಬುವಂತೆ ಪೋಷಕರಿಗೆ ಎನ್ಟಿಎ ತಿಳಿಸಿದೆ. ಹೆಚ್ಚಿನ ವಿವರಗಳಿಗಾಗಿ ವೆಬ್ ಸೈಟ್ಗೆ ಭೇಟಿ ನೀಡಲು ಹೇಳಿದೆ.
ವೆಬ್ ಸೈಟ್ನೊಂದಿಗೆ ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ. 8287471852, 8178359845, 9650173668, 9599676953 and 8882356803.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications