ಸಂಬಳವಿಲ್ಲದ ಜೆಟ್ ಏರ್ವೇಸ್ನ ಸಾವಿರಾರು ನೌಕರರ ಪಾಡು ಏನಾಗಿದೆ ಗೊತ್ತೇ?
ನವದೆಹಲಿ, ಏ.16: ಆರ್ಥಿಕ ನಷ್ಟದಿಂದ ಜೆಟ್ ಏರ್ವೇಸ್ ಹಾರಾಟ ಸಂಪೂರ್ಣವಾಗಿ ಸ್ಥಗಿತಗೊಳ್ಳುವತ್ತ ಸಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸುಮಾರು 16 ಸಾವಿರಕ್ಕೂ ಹೆಚ್ಚು ನೌಕರರ ಭವಿಷ್ಯ ಅತಂತ್ರವಾಗಿದೆ. ಈ ನೌಕರರ ಗೋಳು ಹೇಳತೀರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲ ಸಿಬ್ಬಂದಿಗೆ ಇಎಂಐ ಚಿಂತೆಯಾದರೆ ಇನ್ನೂ ಕೆಲವರಿಗೆ ಮಕ್ಕಳ ಭವಿಷ್ಯದ ಚಿಂತೆ ಕಾಡಿದೆ ಮಕ್ಕಳ ಶಾಲಾ ಶುಲ್ಕವನ್ನು ಭರಿಸುವುದು ಕಷ್ಟವಾಗಿದೆ.
ಒಬ್ಬ ಎಂಜಿನಿಯರ್ ಮಗನ ಚಿಕಿತ್ಸೆಗೆ ಹಣವನ್ನು ಹೊಂದಿಸಲಾಗದೆ ಆತ ಮೃತಪಟ್ಟಿರುವ ಘಟನೆ ನಡೆದಿದೆ. 16 ಸಾವಿರ ಸಿಬ್ಬಂದಿಯ ಬಳಿಯೂ ಇಂತಹ ಸಾವಿರಾರು ಮನಕಲಕುವ ಘಟನೆಗಳು ಪ್ರತಿನಿತ್ಯ ನಡೆಯುತ್ತಿದೆ.

ಕೇಂದ್ರ ಸರ್ಕಾರ ಅಥವಾ ಬೇರೆ ಜೆಟ್ಏರ್ ವೇಸ್ ಆಡಳಿತ ವ್ಯವಸ್ಥೆ ಕೂಡಲೇ ವ್ಯವಸ್ಥೆ ಮಾಡದಿದ್ದರೆ ಜೆಟ್ ಏರ್ವೇಸ್ ನ ಸಾವಿರಾರು ನೌಕರರು ಕುಟುಂಬ ಸಮೇತ ಬೀದಿಗೆ ಬೀಳಲಿದ್ದಾರೆ.
ಎಂಜಿನಿಯರ್ ಒಬ್ಬರು ಕ್ಯಾಪ್ಟನ್ಗೆ ಕರೆ ಮಾಡಿ ತನ್ನ ಮಗನಿಗೆ ಬ್ಲಡ್ ಕ್ಯಾನ್ಸರ್ ಇದೆ. ಚಿಕಿತ್ಸೆಗೆ 25 ಲಕ್ಷ ರೂ ಬೇಕಾಗಬಹುದು ಎಂದು ವೈದ್ಯರು ಹೇಳಿದ್ದಾರೆ. ದಯವಿಟ್ಟು ಎಚ್ಆರ್ಗೆ ತಿಳಿಸಿ ಬಾಕಿ ಇರುವ ಮೂರು ತಿಂಗಳ ಸಂಬಳವನ್ನು ಹೇಗಾದರೂ ಮಾಡಿ ಕೊಡಿಸಿ ಎಂದು ಅಂಗಲಾಚಿದ್ದರು. ಅಪ್ಲಾಸ್ಟಿಕ್ ಅನೇಮಿಯಾ ಬಂದರೆ ಹೊಸ ರಕ್ತಗಳ ಉತ್ಪಾದನೆಯನ್ನು ಅದು ಅಲ್ಲಿಯೇ ತಡೆಹಿಡಿಯುತ್ತದೆ.
ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?
ಕ್ಯಾಪ್ಟನ್ ದಿಕ್ಕೇ ತೋಚದೆ ತನ್ನ ಸಹೋದ್ಯೋಗಿಗಳಲ್ಲಿ ಮನವಿ ಮಾಡಿ ಸ್ವಲ್ಪ ಧನ ಸಹಾಯ ಮಾಡುವಂತೆ ಕೇಳಿಕೊಂಡರು. ಆದರೆ ಅಷ್ಟರಲ್ಲಾಗಲೇ ಬಾಲಕನ ಪ್ರಾಣಪಕ್ಷಿ ಹಾರಿ ಹೋಗಿತ್ತು. ಇದೇ ರೀತಿ ಸಾವಿರಾರು ಘಟನೆಗಳು ನಮ್ಮ ಕಣ್ಣಮುಂದೆ ಬರುತ್ತದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications