ತ್ರಿವಳಿ ತಲಾಖ್: 1 ನ್ಯಾಯಪೀಠ, 5 ಜಡ್ಜ್ ಗಳು, 2 ರೀತಿಯ ವಾದ!!
ತ್ರಿವಳಿ ತಲಾಖ್ ತೀರ್ಪಿನಲ್ಲಿ ನ್ಯಾಯಮೂರ್ತಿಗಳು ಹೇಳಿದ್ದೇನು? ಐದು ಧರ್ಮಗಳ ನ್ಯಾಯಮೂರ್ತಿಗಳಿಂದ ಬಂದ ಅನಿಸಿಕೆ.
ನವದೆಹಲಿ, ಆಗಸ್ಟ್ 22: ತ್ರಿವಳಿ ತಲಾಖ್ ಬಗ್ಗೆ ಮಂಗಳವಾರ (ಆಗಸ್ಟ್ 22) ಐತಿಹಾಸಿಕ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್, ತ್ರಿವಳಿ ತಲಾಖ್ ಪದ್ಧತಿಯು ಅಸಾಂವಿಧಾನಿಕ ಎಂದಿದೆಯಲ್ಲದೆ, ಇದು ಇಸ್ಲಾಂ ಧರ್ಮಕ್ಕೆ ವಿರೋಧ ಎಂದೂ ಘೋಷಿಸಿದೆ.
ಈ ತೀರ್ಪು ಐವರು ನ್ಯಾಯಾಧೀಶರುಳ್ಳ ನ್ಯಾಯಪೀಠದ ಬಹುಮತದ ತೀರ್ಪು. ಈ ಪೀಠದಲ್ಲಿ ಹಿಂದೂ, ಕ್ರಿಶ್ಚಿಯನ್, ಇಸ್ಲಾಂ, ಸಿಖ್ ಹಾಗೂ ಝೋರೊಸ್ಟ್ರಿಯನ್ ಧರ್ಮಕ್ಕೆ ಸೇರಿದ ನ್ಯಾಯಮೂರ್ತಿಗಳಿದ್ದರು.

ಇವರಲ್ಲಿ, ನ್ಯಾ. ಲಲಿತ್ ಅವರು ಹಿಂದೂ ಆಗಿದ್ದರೆ, ನ್ಯಾಯಮೂರ್ತಿ ರೋಹಿಂಗ್ಟನ್ ನಾರಿಮನ್ ಹಾಗೂ ನ್ಯಾ. ಕುರಿಯೆನ್ ಜೋಸೆಫ್ ಅವರು, ತ್ರಿವಳಿ ತಲಾಖ್ ಎಂಬುದನ್ನು ಒಂದು ಆಚರಣೆಯನ್ನಾಗಿ ಒಪ್ಪಿಕೊಳ್ಳಬಹುದಾದರೂ, ಇದು ಸಾಂವಿಧಾನಿಕವಾಗಿ ಅಸಿಂಧುವಾಗಿದೆ. ಏಕಾಏಕಿ ಮೂರು ಬಾರಿ ತಲಾಖ್ ಎಂದು ಹೇಳುವ ಮೂಲಕ ಒಂದು ಮದುವೆಯನ್ನು ಮುರಿಯಬಹುದಾಗಿದೆ. ಹಾಗೆ ಮುರಿದ ಸಂಬಂಧವನ್ನು ಮತ್ತೆ ಒಗ್ಗೂಡಿಸಲು ಸಾಧ್ಯವೇ ಇಲ್ಲ. ಇದು ಸಂವಿಧಾನ ನಾಗರಿಕರ ಸ್ವಾತಂತ್ರ್ಯದ 14ನೇ ಪರಿಚ್ಛೇದದ ಸ್ಪಷ್ಟ ಉಲ್ಲಂಘನೆಯಾಗುತ್ತದೆ'' ಎಂದು ತಿಳಿಸಿದರು.
ಆದರೆ, ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾದ ಜೆ.ಎಸ್. ಖೆಹರ್ ಹಾಗೂ ನ್ಯಾ. ಅಬ್ದಲ್ ನಜೀರ್ ಅವರು, ''ತ್ರಿವಳಿ ತಲಾಖ್ ತಪ್ಪೆಂದು ಹೇಳಬಹುದಾದರೂ, ಯಾವುದೇ ಧರ್ಮವೊಂದರ ಆಂತರಿಕ ಆಚರಣೆಗಳ ವಿಚಾರದಲ್ಲಿ ನ್ಯಾಯಾಲಯ ಮೂಗು ತೂರಿಸುವುದು ಸರಿಯಲ್ಲ. ಈ ಬಗ್ಗೆ ಸಂಸತ್ತು ಚರ್ಚಿಸಿ, ಒಂದು ಶಾಸನ ರೂಪಿಸಬೇಕು' ಎಂದು ತಿಳಿಸಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications