ಪಾಕ್ ಬೆಂಬಲಕ್ಕೆ ನಿಂತು ಭಾರತದ ಕೆಂಗಣ್ಣಿಗೆ ಗುರಿಯಾದ ಟರ್ಕಿ, ಮಲೇಶಿಯಾ
ನವದೆಹಲಿ, ಅಕ್ಟೋಬರ್ 21: ಉಗ್ರ ಚಟುವಟಿಕೆಗೆಂದು ಅಕ್ರಮವಾಗಿ ಸಾಗಣೆಯಾಗುತ್ತಿರುವ ಹಣವನ್ನು ನಿಯಂತ್ರಿಸುವ ಪ್ಯಾರಿಸ್ ಮೂಲದ FATFಸಂಸ್ಥೆಯು ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಕಳಿಸುವುದನ್ನು ತಡೆದ ಟರ್ಕಿ ಮತ್ತು ಮಲೇಶಿಯಾ ದೇಶಗಳ ನಡೆಯನ್ನು ಭಾರತ ವಿರೋಧಿಸಿದೆ.
Recommended Video
ಭಯೋತ್ಪಾದನೆಯನ್ನು ನಿಯಂತ್ರಿಸುವಲ್ಲಿ ವಿಫಲವಾದ ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಸೇರಿಸಲು FATF ಮುಂದಾಗಿತ್ತು. ಆದರೆ ಚೀನಾ, ಟರ್ಕಿ ಮತ್ತು ಮಲೇಶಿಯಾಗಳ ಸಹಾಯದಿಂದ ಕಪ್ಪುಪಟ್ಟಿಗೆ ಸೇರುವ ಸಂದರ್ಭದಿಂದ ಪಾಕಿಸ್ತಾನ ಪಾರಾಗಿತ್ತು.
ಇದೀಗ, ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ಬೆಂಬಲಕ್ಕೆ ನಿಂತಿ ಟರ್ಕಿ ಮತ್ತು ಮಲೇಶಿಯಾಗಳನ್ನು ದೂರಿರುವ ಭಾರತ ಮಲೆಶಿಯಾ ಮತ್ತು ಟರ್ಕಿಗೆ ತಕ್ಕ ಪಾಠ ಕಲಿಸಲು ಮುಂದಾಗಿದೆ.

ಈಗಾಗಲೇ ಟ್ವಿಟ್ಟರ್ ನಲ್ಲಿ boycottmalaysia ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿದ್ದು, ಮಲೆಶಿಯಾ ವಸ್ತುಗಳನ್ನು ಬಳಸದಿರುವಂತೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತಕ್ಕೆ ಮಲೇಶಿಯಾದಿಂದ ಭಾರೀ ಪ್ರಮಾಣದಲ್ಲಿ ರಫ್ತಾಗುತ್ತಿದ್ದ ತಾಳೆ ಎಣ್ಣೆ (ಪಾಮ್ ಆಯ್ಲ್) ಯನ್ನೂ ರಫ್ತು ಮಾಡಿಕೊಳ್ಳದಿರಲು ಭಾರತ ನಿರ್ಧರಿಸಿದೆ.
ಪಾಕಿಸ್ತಾನ ಕಪ್ಪುಪಟ್ಟಿಸೇರಬೇಕಾದರೆ ಮೂರಕ್ಕಿಂತ ಕಡಿಮೆ ದೇಶಗಳು ಮಾತ್ರ ಅದರ ಪರ ನಿಲ್ಲಬೇಕು. ಆದರೆ ಇದೀಗ ಚೀನಾ, ಮಲೇಶಿಯಾ ಮತ್ತು ಟರ್ಕಿ ದೇಶಗಳ ಬೆಂಬಲದಿಂದಾಗಿ ಕಪ್ಪುಪಟ್ಟಿಯ ಶಿಕ್ಷೆಯನ್ನು ಪಾಕಿಸ್ತಾನ ತಪ್ಪಿಸಿಕೊಂಡಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications