75 ಮಂದಿಗೆ ಕೊರೊನಾ ಸೋಂಕು, ದೆಹಲಿ ಹೆದ್ದಾರಿಯ 2 ಡಾಬಾಗಳು ಬಂದ್
ದೆಹಲಿ, ಸೆಪ್ಟೆಂಬರ್ 04: ಹರ್ಯಾಣ ದೆಹಲಿ ಹೆದ್ದಾರಿಯಲ್ಲಿರುವ ಡಾಬಾಗಳಲ್ಲಿರುವ 75 ಮಂದಿ ಕೊರೊನಾ ಸೋಂಕು ತಗುಲಿದ್ದು, ಎರಡು ಡಾಬಾಗಳನ್ನು ಬಂದ್ ಮಾಡಿಸಲಾಗಿದೆ.
Recommended Video
ಸೋನಿಪತ್ ಡೆಪ್ಯೂಟಿ ಕಮಿಷನರ್ ಶ್ಯಾಮ್ ಲಾಅಲ್ ಪೂನಿಯಾ ಮಾತನಾಡಿ, ಅಮ್ರಿಕ್ ಸುಖದೇವ್ ಡಾಬಾದಲ್ಲಿ 65 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಮತ್ತೊಂದು ದೆಹಲಿಯಿಂದ 50 ಕಿ.ಮೀ ದೂರದಲ್ಲಿರುವ ಮೂರ್ಥಾಲ್ನಲ್ಲಿರುವ ಡಾಬಾವನ್ನು ಕೂಡ ಬಂದ್ ಮಾಡಲಾಗಿದೆ.

ಆ ಎರಡು ಡಾಬಾವನ್ನು ಸ್ಯಾನಿಟೈಸ್ ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಸೋನಪತ್ ಜಿಲ್ಲಾಡಳಿತವು ಎಲ್ಲಾ ಡಾಬಾಗಳಿಗೆ ತೆರಳಿ ಕೊರೊನಾ ಪರೀಕ್ಷೆ ಮಾಡುತ್ತಿದೆ.
ಉಳಿದ ಡಾಬಾಗಳಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು. ಹರ್ಯಾಣಾದಲ್ಲಿ ಒಂದೇ ದಿನ 1881 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 19 ಮಂದಿ ಸಾವನ್ನಪ್ಪಿದ್ದಾರೆ.
ಭಾರತದಲ್ಲಿ ಈಗಾಗಲೇ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 39,36,748ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲೇ ಭಾರತದಲ್ಲಿ 83341 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಖಾತ್ರಿಯಾಗಿದೆ.
ಕಳೆದ 24 ಗಂಟೆಗಳಲ್ಲೇ 1096 ಜನರು ಪ್ರಾಣ ಬಿಟ್ಟಿದ್ದು, ಇದುವರೆಗೂ 68,472 ಜನರು ಕೊವಿಡ್-19ಗೆ ಬಲಿಯಾಗಿದ್ದಾರೆ. ಒಟ್ಟು 39,36,748 ಕೊರೊನಾವೈರಸ್ ಸೋಂಕಿತರ ಪೈಕಿ 30,37,152 ಜನರು ಗುಣಮುಖರಾಗಿದ್ದು, 8,31,124 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.
-
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications