ಇಂಡಿಯಾ ಗೇಟ್ ಬಳಿ ಟ್ರಕ್ ಹರಿದು ತಂದೆ-ಮಗಳ ಸಾವು
ನವದೆಹಲಿ, ಸೆಪ್ಟೆಂಬರ್ 3: ವೇಗವಾಗಿ ಬಂದ ಟ್ರಕ್ ಒಂದು ಪಾದಚಾರಿಗಳ ಮೇಲೆ ಹರಿದು ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಇಂಡಿಯಾ ಗೇಟ್ ಬಳಿ ನಡೆದಿದೆ.
ಇಂಡಿಯಾ ಗೇಟ್ ಬಳಿ ಸೋಮವಾರ ರಾತ್ರಿ ಅತಿ ವೇಗದಲ್ಲಿ ಬರುತ್ತಿದ್ದ ಟ್ರಕ್, ಪಾದಚಾರಿ ಮಾರ್ಗದಲ್ಲಿ ಐಸ್ ಕ್ರೀಂ ತಿನ್ನುತ್ತಿದ್ದವರ ಮೇಲೆ ಹರಿದು, ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಮತ್ತು ಆಕೆಯ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇತರ ಇಬ್ಬರು ಗಾಯಗೊಂಡಿದ್ದಾರೆ.
ಬಾಲಕಿಯು ಐಸ್ಕ್ರೀಂ ತಿನ್ನುವ ಆಸೆಯಿಂದ ಪೋಷಕರ ಜೊತೆಗೆ ಸ್ಕೂಟಿಯಲ್ಲಿ ಇಂಡಿಯಾ ಗೇಟ್ ವೇ ಬಳಿ ಇರುವ ಮಾನ್ನಿಂಗ್ ರಸ್ತೆಯಲ್ಲಿ ಬಂದಿದ್ದಳು.

ಈ ಘಟನೆಯಲ್ಲಿ, ಟ್ರಕ್ ರಸ್ತೆಯಲ್ಲಿ ನಿಂತಿದ್ದ ಮೂರು ಆಟೋಗಳಿಗೂ ಸಹ ಡಿಕ್ಕಿ ಹೊಡೆದಿದ್ದು, ಇದರಲ್ಲಿ ಆಟೋ ಚಾಲಕನಿಗೆ ಗಂಭೀರ ಗಾಯಗಳಾಗಿವೆ.
Delhi: Two killed and two injured after a dumper truck ran over an auto-rickshaw and pedestrians on Man Singh Road near India Gate, last night. Driver of dumper truck arrested by the police. pic.twitter.com/tC9tPwQ6v5
— ANI (@ANI) September 2, 2019
ಅಪಘಾತವು ರಾತ್ರಿ ಸೋಮವಾರ 12 ಗಂಟೆ ಸುಮಾರಿಗೆ ಸಂಭವಿಸಿದೆ. ಮಾನ್ಸಿಂಗ್ ರಸ್ತೆಯಲ್ಲಿ ವೇಗವಾಗಿ ಟ್ರಕ್ ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿ ಮಾರ್ಗದಲ್ಲಿ ಚಲಿಸಿದೆ ಬಳಿಕ ಅಲ್ಲಿ ಐಸ್ಕ್ರೀಂ ತಿನ್ನುತ್ತಿದ್ದ ಬಾಲಕಿ ಮೇಲೆ ಹರಿದು ಬಳಿಕ ಟ್ರಕ್ ಸ್ಕೂಟಿಯನ್ನು ದಾಟಿ ಉದ್ಯಾನದೊಳಗ್ಗೆ ಹೋಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications