ನವದೆಹಲಿ: ಕಸದ ರಾಶಿಗೆ ಇಬ್ಬರು ಬಲಿ, 11 ವಾಹನ ನೀರುಪಾಲು!
ನವದೆಹಲಿ, ಸೆಪ್ಟೆಂಬರ್ 1: ಕಸದ ರಾಶಿ ಬಿದ್ದು ಇಬ್ಬರು ಮೃತರಾದ ಘಟನೆ ದೆಹಲಿಯ ಗಾಜಿಪುರ ಎಂಬಲ್ಲಿ ಇಂದು (ಸೆ.1) ನಡೆದಿದೆ. ನಾಲ್ಕು ಜನರನ್ನು ರಕ್ಷಿಸಲಾಗಿದ್ದು, 11 ಕ್ಕೂ ಹೆಚ್ಚು ವಾಹನಗಳು ಚರಂಡಿಗೆ ಬಿದ್ದಿವೆ!
ಇಲ್ಲಿನ ರಸ್ತೆಯೊಂದರ ಪಕ್ಕ ಕಸವನ್ನು ತಂದು ತಂದು ಚೆಲ್ಲಲಾಗುತ್ತಿತ್ತು. ಈ ಕಸದ ರಾಶಿ ಎಷ್ಟು ಬೆಳೆದಿತ್ತೆಂದರೆ ಕಸದ ರಾಶಿಯ ಒಂದು ಭಾಗ ಕುಸಿದಿದ್ದರಿಂದ ಆ ರಾಶಿಯೊಳಗೆ ಸಿಕ್ಕು ಇಬ್ಬರು ಮೃತರಾಗಿದ್ದಲ್ಲದೆ, ಕಸದ ರಾಶಿ ಬಿದ್ದ ರಭಸಕ್ಕೆ ರಸ್ತೆಯ ಪಕ್ಕ ನಿಲ್ಲಿಸಿದ್ದ ಕಾರು, ಬೈಕ್ ಸೇರಿದಂತೆ 11 ಕ್ಕೂ ಹೆಚ್ಚು ವಾಹನಗಳು ಪಕ್ಕದ ಬೃಹತ್ ಚರಂಡಿಯೊಂದರ ನೀರಿಗೆ ಬಿದ್ದಿದೆ!

ಸ್ಥಳಕ್ಕೆ ಆಗಮಿಸಿದ ಎನ್ ಡಿಆರ್ ಎಫ್(ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ) ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಕಸದ ರಾಶಿಯಲ್ಲಿ ಬಿದ್ದಿದ್ದ ನಾಲ್ಕು ಜನರನ್ನು ಹೊರತೆಗೆದು, ರಕ್ಷಿಸಿದ್ದಾರೆ. ವಾಹನಗಳನ್ನೂ ನೀರಿನಿಂದ ತೆಗೆಯಲಾಗುತ್ತಿದೆ!

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. (ಚಿತ್ರಕೃಪೆ: ಎಎನ್ ಐ)
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications