ಗೋಏರ್ ವಿಮಾನದೊಳಗೆ ಜೋಡಿ ಪಾರಿವಾಳ ಹಾರಾಟ
ನವದೆಹಲಿ, ಫೆಬ್ರವರಿ 29: ಅಹಮದಾಬಾದ್ನಿಂದ ಜೈಪುರಕ್ಕೆ ಹೊರಟಿದ್ದ ಗೋ ಏರ್ ವಿಮಾನದಲ್ಲಿ ಜೋಡಿ ಪಾರಿವಾಳಗಳು ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಉಂಟು ಮಾಡಿತ್ತು.
ಟೇಕ್-ಆಫ್ ಮಾಡಲು ತಯಾರಿ ನಡೆಸುತ್ತಿದ್ದಾಗ ವಿಮಾನದೊಳಗೆ ಪಾರಿವಾಳ ಕಾಣಿಸಿಕೊಂಡಿದ್ದರಿಂದ ವಿಮಾನ ಸುಮಾರು 30 ನಿಮಿಷಗಳ ಕಾಲ ವಿಳಂಬವಾಯಿತು.
ವೀಡಿಯೊಗಳಲ್ಲಿ, ಸಿಬ್ಬಂದಿ ಮತ್ತು ಪ್ರಯಾಣಿಕರು ಪಾರಿವಾಳವನ್ನು ಹಿಡಿಯಲು ಪ್ರಯತ್ನಿಸುತ್ತಿದ್ದರೆ ಪಾರಿವಾಳವು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾ ವಿಮಾನದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹಾರುತ್ತಿತ್ತು.

ಕೆಲವರು, ಪಕ್ಷಿಯನ್ನು ಹಿಡಿಯಲು ಪ್ರಯತ್ನಿಸಿದರು ಆದರೆ ಅದನ್ನು ಮಾಡಲು ವಿಫಲರಾದರು. ಆನ್ಲೈನ್ನಲ್ಲಿ ಈ ವಿಡಿಯೋ ಹಂಚಿಕೊಂಡ ಒಂದು ಗಂಟೆಯೊಳಗೆ, ವೀಡಿಯೊಗಳು ಸಾವಿರಾರು ವೀಕ್ಷಣೆಗಳನ್ನು ಗಳಿಸಿವೆ.
ರೋಮಾಂಚನಗೊಂಡ ಪ್ರಯಾಣಿಕರು ಲು ತಮ್ಮ ಆಸನಗಳಿಂದ ಎದ್ದು ವಿಮಾನದ ಹಿಂಬಾಗಿಲನ್ನು ತೆರೆಯಲು ಯಾರೋ ಸಿಬ್ಬಂದಿಗೆ ಸೂಚಿಸಿದರು, ಇದರಿಂದ ಪಾರಿವಾಳ ಹೊರಗೆ ಹಾರಿಹೋಯಿತು.
ANI says Two pigeons found in GoAir, where is the 2nd?
— Irfan (@simplyirfan) February 29, 2020
I request Fact-Checkers to find the 2nd pigeon.pic.twitter.com/5icDwFKwu7
ಇನ್ನು ಈ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಟ್ವಿಟ್ಟರ್ ಬಳಕೆದಾರ ರಾಕೇಶ್ ಭಗತ್ ಈ ಘಟನೆಯ ಬಗ್ಗೆ ವೀಡಿಯೊವನ್ನು ಹಂಚಿಕೊಂಡಿದ್ದು, ''ಇದು ಅಕ್ಷರಶಃ ದೈತ್ಯ ಹಕ್ಕಿಯಲ್ಲಿ "ಹಕ್ಕಿ ಹಾರುವ" ಆಗಿದೆ !!!! ಅಹಮದಾಬಾದ್ನಿಂದ ಜೈಪುರಕ್ಕೆ ವಿಮಾನ ಹಾರಾಟ..30 ನಿಮಿಷ ತಡೆಹಿಡಿಯಲಾಗಿದೆ ಎಂದು ಬರೆದಿದ್ದಾರೆ.
ಇನ್ನೊಬ್ಬ ಟ್ವಿಟರ್ ಬಳಕೆದಾರ ಪ್ರಶಾಂತ್ ಕೂಡ 30 ಸೆಕೆಂಡುಗಳ ಕ್ಲಿಪ್ ಅನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ ಮತ್ತು ಅವ್ಯವಸ್ಥೆಯಿಂದಾಗಿ ವಿಮಾನವು ಮೂವತ್ತು ನಿಮಿಷ ವಿಳಂಬವಾಗಿದೆ ಎಂದು ಉಲ್ಲೇಖಿಸಿದ್ದಾರೆ. "ಏಕ್ ಕಬೂತಾರ್ ಪ್ಲೇನ್ ಕೆ ಅಂದರ್..ಅಹಮದಾಬಾದ್-ಜೈಪುರ್ ಗೋ ಏರ್ ಫ್ಲೈಟ್ 30 ನಿಮಿಷಗಳ ಕಾಲ ವಿಳಂಬವಾಗಿದ್ದು ಲಗೇಜ್ ಸಂಗ್ರಹದಿಂದ ಪಾರಿವಾಳ ಹಾರಿಹೋಯಿತು" ಎಂದು ಅವರು ಬರೆದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications