ವಿಡಿಯೋ: ಹಾಡಹಗಲೇ ದೆಹಲಿಯಲ್ಲಿ ಗನ್ ಹಿಡಿದು ರಸ್ತೆಗಿಳಿದ ಅಪರಿಚಿತರು
ನವದೆಹಲಿ, ಫೆಬ್ರವರಿ.07: ರಾಷ್ಟ್ರ ರಾಜಧಾನಿಯು ಅದೆಷ್ಟು ಸುರಕ್ಷಿತ ಎನ್ನುವಂತಾ ಪ್ರಶ್ನೆಯನ್ನು ಹಾಕಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ನವದೆಹಲಿಯಲ್ಲಿ ಇತ್ತೀಚಿಗೆ ಫೈರಿಂಗ್ ನಡೆಸುವಂತಾ ಘಟನೆಗಳು ಸರ್ವೇ ಸಾಮಾನ್ಯದಂತೆ ಆಗಿ ಬಿಟ್ಟಿವೆ.
ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಪ್ರತಿಭಟನೆ ಹಾಗೂ ಇದಕ್ಕೆ ವಿರೋಧಿಸುವವರ ಹೆಸರಿನಲ್ಲಿ ಕೆಲವರು ಹಾಡಹಗಲಿನಲ್ಲೇ ಗನ್ ಹಿಡಿದು ರಸ್ತೆಗೆ ಇಳಿಯುತ್ತಿದ್ದಾರೆ. ಇದೀಗ ಅಂಥದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ಬೈಕ್ ನಲ್ಲಿ ಆಗಮಿಸಿದ ಇಬ್ಬರು ಅಪರಿಚಿತರು ದೆಹಲಿಯ ಜಫರ್ ಬಾದ್ ನಲ್ಲಿರುವ ಅಂಗಡಿಯೊಂದರ ಮುಂದೆ ಗಾಡಿ ನಿಲ್ಲಿಸುತ್ತಾರೆ. ಇಬ್ಬರ ಪೈಕಿ ಒಬ್ಬ ಅಪರಿಚಿತನು ಹಾಡಹಗಲಿನಲ್ಲೇ ಗುಂಡಿನ ದಾಳಿ ನಡೆಸಿದ್ದಾನೆ.
#WATCH CCTV footage of two unidentified persons opening fire in front of a shop in Delhi's Jafarabad area earlier today. Police investigation is underway. pic.twitter.com/k7yrqoCCw8
— ANI (@ANI) February 7, 2020
ಸಿಸಿ ಕ್ಯಾಮರಾದಲ್ಲಿ ಕ್ಲಿಯರ್ ಪಿಕ್ಚರ್:
ಹಾಡುಹಗಲಿನಲ್ಲೇ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಅಂಗಡಿಯಲ್ಲಿ ಇದ್ದವರ ಮೇಲೆ ಗುಂಡಿನ ದಾಳಿ ನಡೆಸಿದ ಸ್ಪಷ್ಟ ಚಿತ್ರಣವು ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ದೃಶ್ಯವನ್ನು ಆಧರಿಸಿದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಇನ್ನು, ಸಿಸಿ ಕ್ಯಾಮರಾದ ದೃಶ್ಯಾವಳಿಯು ಸಾಮಾಜಿಕ ಜಾಲತಾಣದಲ್ಲೂ ಸಖತ್ ವೈರಲ್ ಆಗುತ್ತಿದೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications