ಸಚಿವ ಮುಂಡೆ ದರ್ಶನ ಪಡೆದ ರಾಹುಲ್; ಚಾಲಕನ ಸೆರೆ
ನವದೆಹಲಿ, ಜೂನ್ 3: ಕೇಂದ್ರ ಸಚಿವ ಗೋಪಿನಾಥ್ ಮುಂಡೆ ಅವರ ಅಕಾಲಿಕ ಸಾವಿನ ಸುದ್ದಿ ಹಬ್ಬುತ್ತಿದ್ದಂತೆ ಅನೇಕ ಮುಖಂಡರು ಮೃತರ ಅಂತಿಮ ದರ್ಶನಕ್ಕೆ ರಾಜಧಾನಿಯ ಅಶೋಕ ರಸ್ತೆಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ ಸಾಲುಗಟ್ಟಿ ಬರುತ್ತಿದ್ದಾರೆ. ಇದೀಗತಾನೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಹ ಮೃತರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.
ಸಚಿವ ಮುಂಡೆ ಅವರ ನಿಧನಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ, ಆರೆಸ್ಸೆಸ್ ನಾಯಕರು, ಬಿಜೆಪಿ ನಾಯಕರಾದ ನಿತನ್ ಗಡ್ಕರಿ, ಕೇಂದ್ರ ಸಚಿವರಾದ ಸದಾನಂದ ಗೌಡ, ಅನಂತಕುಮಾರ್, ಸಿದ್ದೇಶ್ವರ್, ಸ್ಮೃತಿ ಇರಾನಿ ಮುಂತಾದವರು ಸಂತಾಪ ಸೂಚಿಸಿದ್ದಾರೆ.
ಚಾಲಕ Imperial Hotel ಉದ್ಯೋಗಿ: ಬೆಳಗ್ಗೆ 6.30ರಲ್ಲಿ ಏನಾಗಿತ್ತೆಂದರೆ ಮುಂಬೈಗೆ ತೆರಳಲು ಸಚಿವ ಗೋಪಿನಾಥ್ ಮುಂಡೆ ಅವರು Maruti Suzuki SX4 (DL 8C BF 0034) ಕಾರಿನಲ್ಲಿ ಬೆಂಗಾವಲು ಪಡೆಯ ನೆರವಿಲ್ಲದೆ ಆಪ್ತ ಸಹಾಯಕ ಮತ್ತು ಕಾರಿನ ಚಾಲಕನ ಜತೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದತ್ತ ಹೊರಟಿದ್ದರು. (ಗೋಪಿನಾಥ್ ಮುಂಡೆ ಸಾವು: ಇದೇನಿದು ಶೋಭಾಡೆ ಸಂಸ್ಕಾರ?)

ಇತ್ತ (ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದ) ಸಚಿವ ಮುಂಡೆ ಅವರ ಆಪ್ತ ಸಹಾಯಕ ಮತ್ತು ಕಾರಿನ ಚಾಲಕನಿಗೆ ಲಘುವಾಗಿ ಗಾಯಗೊಂಡಿದ್ದಾರೆ. ಈ ಮಧ್ಯೆ, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಅಪಘಾತಕ್ಕೆ ಕಾರಣವಾದ (ಮುಂದೆ ಸಾವಿಗೂ ಕಾರಣನಾದ) ಆರೋಪದ ಮೇಲೆ ಗುರುವಿಂದರ್ ಸಿಂಗ್ ಅವರನ್ನು ಬಂಧಿಸಿ, ಕಾರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ದಿಲ್ಲಿ ಪೊಲೀಸ್ ಜಂಟಿ ಆಯುಕ್ತ ಎಂಕೆ ಮೀನಾ ತಿಳಿಸಿದ್ದಾರೆ. (ಅಪಘಾತ: ಸಚಿವ ಮುಂಡೆ ಸಾವು, ವೈದ್ಯರು ಏನನ್ತಾರೆ?)

-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications