ಇಷ್ಟು ವರ್ಷದಲ್ಲೇ ಕೇಂದ್ರದ ಅತ್ಯಂತ ಕೆಟ್ಟ ಬಜೆಟ್ ಇದು: ಪರಮೇಶ್ವರ್
ಬೆಂಗಳೂರು, ಜುಲೈ 05: ಇಷ್ಟೋಂದು ಕೆಟ್ಟ ಬಜೆಟ್ ಅನ್ನು ಇಲ್ಲಿಯವರೆಗೆ ನೋಡಿಲ್ಲ, ಯಾವ ಕ್ಷೇತ್ರಕ್ಕೂ ಆದ್ಯತೆ ನೀಡದ ನೀರಸ ಬಜೆಟ್ ಇದು ಎಂದು ಡಿಸಿಎಂ ಪರಮೇಶ್ವರ್ ಅವರು ಹೇಳಿದರು.
ಸುದ್ದಿಗಾರರೊಂದಿಗೆ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್ ಅವರು, ನಮ್ಮ ರಾಜ್ಯದಿಂದ ಆಯ್ಕೆಯಾದ ನಿರ್ಮಲಾ ಸೀತಾರಾಮ್ ಅವರು ಅತ್ಯಂತ ಕೆಟ್ಟ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಹೊಂದಿದ್ದೆವು. ಆದರೆ ನಿರೀಕ್ಷೆ ಹುಸಿಯಾಯಿತು ಎಂದು ಹೇಳಿದರು.
ಚುನಾವಣೆ ಸಂದರತಭದಲ್ಲಿ ಸಾಕಷ್ಟು ಭರವಸೆಗಳನ್ನು ನೀಡಿದ್ದರು. ಅದಕ್ಕಾಗಿ ಜನಸಾಮಾನ್ಯರು ಸಹ ಅವರಿಗೆ ಎರಡನೇ ಬಾರಿ ಆಡಳಿತ ನಡೆಸಲು ಅವಕಾಶ ಕಲ್ಪಿಸಿದ್ದರು. ಆದರೆ, ಜನರ ನಿರೀಕ್ಷೆಯನ್ನು ಸಂಪೂರ್ಣ ಹುಸಿ ಮಾಡಿದ್ದಾರೆ ಎಂದು ಆರೋಪಿಸಿದರು.

ಇಷ್ಟು ವರ್ಷದ ಕೇಂದ್ರದ ಆಡಳಿತದಲ್ಲಿ ಇಷ್ಟು ಕೆಟ್ಟ ಬಜೆಟ್ ಬಂದಿಲ್ಲ ಎಂದ ಪರಮೇಶ್ವರ್, ಈ ಬಾರಿ ಬಜೆಟ್ ಗಾತ್ರ ಕಳೆದ ವರ್ಷಕ್ಕಿಂತ ಕೇವಲ 3 ಲಕ್ಷ ಕೋಟಿ ರು. ಹೆಚ್ಚಿಸಿದ್ದಾರೆ ಆದರೆ ಕೃಷಿಗೆ ಸ್ವಲ್ಪವೂ ಆದ್ಯತೆ ನೀಡಿಲ್ಲ. ರೈತರು ಈ ದೇಶದ ಬೆನ್ನೆಲುಬು. ಅವರಿಗೂ ಯಾವ ಹೊಸ ಯೋಜನೆಯನ್ನೂ ಘೋಷಣೆ ಮಾಡಿಲ್ಲ ಎಂದರು.
ಶಿಕ್ಷಣ, ಕೈಗಾರಿಕೆಗೆ ವಿಶೇಷ ಆದ್ಯತೆ ಇಲ್ಲ, ರೈತರನ್ನಂತೂ ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ನಿರೀಕ್ಷಿತ ಮಟ್ಟದಲ್ಲಿ ಅನುದಾನ ಮೀಸಲಿಟ್ಟಿಲ್ಲ. ಕೇವಲ 60 ಸಾವಿರ ಕೋಟಿ ರು. ಇಟ್ಟಿದ್ದು, ಯಾವುದಕ್ಕೂ ಸಾಲದು . 12 ಸಾವಿರ ಕೋಟಿ ರು. ಕಳೆದ ವರ್ಷದ ಬಾಕಿಯೇ ಇನ್ನು ಕೊಟ್ಟಿಲ್ಲ ಎಂದರು.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications