ಕಲ್ಕಾ-ಶಿಮ್ಲಾ ರೈಲು ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ಯಶಸ್ವಿ
Recommended Video

ನವದೆಹಲಿ, ನವೆಂಬರ್ 12 : 115 ವರ್ಷದ ಹಳೆಯ ಕಲ್ಕಾ-ಶಿಮ್ಲಾ ರೈಲು ಮಾರ್ಗದಲ್ಲಿ ವಿಸ್ತಡೋಮ್ ಗಾಜು ಲೇಪಿತ ರೈಲು ಪ್ರಾಯೋಗಿಕ ಸಂಚಾರ ನಡೆಸಿದೆ. 96 ಕಿ.ಮೀ. ಉದ್ದದ ನ್ಯಾರೊಗೇಜ್ ಮಾರ್ಗವಿದಾಗಿದೆ.
ಸೋಮವಾರ ಕಲ್ಕಾ-ಶಿಮ್ಲಾ ರೈಲು ಮಾರ್ಗದಲ್ಲಿ ವಿಸ್ತಡೋಮ್ ಲೇಪಿತ ರೈಲು ಬೋಗಿಗಳು ಪ್ರಾಯೋಗಿಕ ಸಂಚಾರ ನಡೆಸಿವೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಟ್ವೀಟ್ ಮಾಡಿದ್ದಾರೆ.
ಗಾಜಿನ ಮೇಲ್ಛಾವಣಿ ಹೊಂದಿರುವ ರೈಲಿನ ಬೋಗಿಯಿಂದಾಗಿ ಪ್ರಯಾಣಿಕರು ಬೆಟ್ಟ-ಗುಡ್ಡಗಳನ್ನು ಕಣ್ತುಂಬಿಕೊಳ್ಳಬಹುದಾಗಿದೆ. ನ್ಯಾರೊಗೇಜ್ ಮಾರ್ಗದಲ್ಲಿ ವಿಸ್ತಡೋಮ್ ಗಾಜು ಲೇಪಿತ ರೈಲು ಸಂಚಾರ ಆರಂಭವಾಗಲಿದೆ ಎಂಬ ನಿರೀಕ್ಷೆ ಹಲವು ದಿನಗಳಿಂದ ಇತ್ತು.

ಕಲ್ಕಾ-ಶಿಮ್ಲಾ ರೈಲು ಮಾರ್ಗ ದೇಶದ ಉತ್ತರ ಭಾಗದ ಪರ್ವತ ಪ್ರಾಂತ್ಯದಲ್ಲಿನ ನ್ಯಾರೊಗೇಜ್ ಮಾರ್ಗವಾಗಿದೆ. ಹರ್ಯಾಣಾದ ಕಾಲ್ಕಾದಿಂದ ಹಿಮಾಚಲ ಪ್ರದೇಶದ ಶಿಮ್ಲಾ ವರೆಗಿನ 96 ಕಿ.ಮೀ. ಉದ್ದದ ಮಾರ್ಗವಿದು.

ಯುರೋಪಿಯನ್ನು ಶಿಮ್ಲಾಕ್ಕೆ ಬರಲು ಮತ್ತು ತೆರಳಲು ಶತಮಾನದ ಹಿಂದೆಯೇ ಕಲ್ಕಾ-ಶಿಮ್ಲಾ ರೈಲು ಮಾರ್ಗವನ್ನು ನಿರ್ಮಿಸಲಾಗಿತ್ತು. ಆಗ ದೇಶದಲ್ಲಿದ್ದ ಬ್ರಿಟಿಷರಿಗೆ ಶಿಮ್ಲಾ ಬೇಸಿಗೆ ಕಾಲದ ರಾಜಧಾನಿಯಾಗಿತ್ತು.
The Kalka - Shimla Rail, equipped with a Vistadome Coach, ran its first trial trip today. Passengers can now soak in the aesthetic landscape with better vision through the glass top ceiling of the newly converted coach. pic.twitter.com/qzFRzwczNq
— Piyush Goyal (@PiyushGoyal) November 10, 2018
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications