ಕೊರೊನಾ ಭೀತಿ: ವರ್ಕ್ ಫ್ರಮ್ ಹೋಮ್ ಸೂಚಿಸಿದ ವೋಲ್ವೋ ಕಾರ್ ಇಂಡಿಯಾ
ದೆಹಲಿ, ಮಾರ್ಚ್ 17: ದೇಶದೆಲ್ಲೆಡೆ ಕೊರೊನಾ ವೈರಸ್ ಭೀತಿ ಹೆಚ್ಚುತ್ತಿರುವ ಕಾರಣ, ವೋಲ್ವೋ ಕಾರ್ ಇಂಡಿಯಾ ಸಂಸ್ಥೆ ತನ್ನ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲು ಸೂಚಿಸಿದೆ. ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆ ಮುಂಜಾಗ್ರತೆ ಕ್ರಮವಾಗಿ ಕಾರ್ಮಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟಿಕೊಂಡು ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸಂಸ್ಥೆ ಅಧಿಕೃತವಾಗಿ ತಿಳಿಸಿದೆ.
ಅಗತ್ಯವಾದ ಮೂಲಸೌಕರ್ಯಗಳು ಪ್ರಗತಿಯಲ್ಲಿರುವುದರಿಂದ ಮೈಕ್ರೋಸಾಫ್ಟ್ ಮತ್ತು ಸ್ಕೈಪ್ ಮೂಲಕ ಚರ್ಚೆ ಮಾಡಲಾಗುತ್ತೆ. ತಕ್ಷಣದಿಂದಲೇ ಎಲ್ಲ ಕಾರ್ಮಿಕರು ಮನೆಯಿಂದ ಕೆಲಸ ಮಾಡಿ ಎಂದು ವೋಲ್ವೋ ಕಾರ್ ಇಂಡಿಯಾ ನೌಕಕರಿಗೆ ವಿನಂತಿಸಿಕೊಂಡಿದೆ.
ವೋಲ್ವೋ ಕಾರ್ ಇಂಡಿಯಾ ಸಂಸ್ಥೆಗೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಪ್ರಯಾಣಗಳನ್ನು ಕಳೆದ ಫೆಬ್ರವರಿ ತಿಂಗಳಲ್ಲಿ ನಿರ್ಬಂಧಿಸಲಾಗಿತ್ತು. ಪ್ರಸ್ತುತ ಬೆಂಗಳೂರು ಕಚೇರಿ ಹೊರತುಪಡಿಸಿ ಉಳಿದ ಎಲ್ಲ ಕಚೇರಿಗಳಲ್ಲಿಯೂ ಭೇಟಿ ರದ್ದು ಮಾಡಲಾಗಿದೆ.

ನೌಕರರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ಉದ್ದೇಶದಿಂದ ಸಾಮಾಜಿಕ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಳ್ಳಬೇಕು. ವೈಯಕ್ತಿಕ ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಮತ್ತು ಅಗತ್ಯವಿದ್ದರೆ ತಕ್ಷಣದ ವೈದ್ಯಕೀಯ ಸಹಾಯವನ್ನು ಪಡೆಯಲು ಒತ್ತಾಯಿಸಿದ್ದೇವೆ ಎಂದು ವೋಲ್ವೋ ಕಾರ್ ಇಂಡಿಯಾ ತಿಳಿಸಿದೆ.
ಸ್ವೀಡಿಷ್ ಐಷಾರಾಮಿ ಕಾರು ಕಂಪನಿ ವೋಲ್ವೋ 2007 ರಲ್ಲಿ ಭಾರತದಲ್ಲಿ ತನ್ನ ಅಸ್ತಿತ್ವವನ್ನು ಸ್ಥಾಪಿಸಿತು. ಪ್ರಸ್ತುತ ಅಹಮದಾಬಾದ್, ಬೆಂಗಳೂರು, ಚಂಡೀಘಡ್ ಚೆನ್ನೈ, ಕೊಯಮತ್ತೂರು, ದೆಹಲಿ, ನೋಯ್ಡಾ, ಹೈದರಾಬಾದ್, ಕೊಚ್ಚಿ, ಕೋಲ್ಕತಾ, ಲಕ್ನೋ ಸೇರಿದಂತೆ ದೇಶದ ಹಲವು ಪ್ರಮುಖ ನಗರಗಳಲ್ಲಿ ಶಾಖೆ ಹೊಂದಿದೆ.
-
ಅಪ್ಪನ ಸಕ್ಕರೆ ಚಟ ಬಿಡಿಸಲು ಮೋದಿ ಮೊರೆ ಹೋದ ಯುವಕ: ವಿಡಿಯೋ Viral, ಪ್ರಧಾನಿಯಿಂದ ಬಂತು ಅಚ್ಚರಿಯ ರಿಪ್ಲೈ -
ವಾಸ್ತು ಮಾತ್ರ ಸಾಲದು! ನಿಮ್ಮ ಜಾತಕವೇ ಯಶಸ್ಸನ್ನು ನಿರ್ಧರಿಸುತ್ತದೆ -
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications