ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಾರು? ಶುಕ್ರವಾರ ತೀರ್ಮಾನ
ವಿಪಕ್ಷಗಳು ರಾಷ್ಟ್ರಪ್ರತಿ ಅಭ್ಯರ್ಥಿಯ ಹೆಸರನ್ನು ಶುಕ್ರವಾರ ನಿರ್ಧರಿಸಿದ್ದು ಮಾಜಿ ಸ್ಪೀಕರ್ ಮೀರಾ ಕುಮಾರ್, ಗೋಪಾಲಕೃಷ್ಣ ಗಾಂಧಿ, ಶರದ್ ಯಾದವ್ ಹೆಸರು ದಟ್ಟವಾಗಿ ಕೇಳಿಬರುತ್ತಿದೆ. ಈ ಮೊದಲು ಶರದ್ ಪವಾರ್ ಹೆಸರೂ ಕೇಳಿಬಂದಿತ್ತಾದರೂ ಅವರೇ ಸ್ವತ
ನವದೆಹಲಿ, ಮೇ 24: ಭಾರತದ ಮುಂದಿನ ರಾಷ್ಟ್ರಪತಿ ಯಾರು ಎಂಬ ಬಗ್ಗೆ ಈಗಾಗಲೇ ಚರ್ಚೆ ಆರಂಭವಾಗಿದ್ದು ಆಡಳಿತ ಪಕ್ಷ ಬಿಜೆಪಿಯಿಂದ ದ್ರೌಪದಿ ಮುರ್ಮು ಹೆಸರು ಕೇಳಿಬರುತ್ತಿದೆ. ಇದೇ ಹೊತ್ತಲ್ಲಿ ವಿಪಕ್ಷಗಳು ಪ್ರಬಲ ಪ್ರತಿಸ್ಪರ್ಧಿಯ ಹುಡುಕಾಟದಲ್ಲಿವೆ.
ವಿಪಕ್ಷಗಳು ರಾಷ್ಟ್ರಪ್ರತಿ ಅಭ್ಯರ್ಥಿಯ ಹೆಸರನ್ನು ಶುಕ್ರವಾರ ನಿರ್ಧರಿಸಿದ್ದು ಮಾಜಿ ಸ್ಪೀಕರ್ ಮೀರಾ ಕುಮಾರ್, ಗೋಪಾಲಕೃಷ್ಣ ಗಾಂಧಿ, ಶರದ್ ಯಾದವ್ ಹೆಸರು ದಟ್ಟವಾಗಿ ಕೇಳಿಬರುತ್ತಿದೆ. ಈ ಮೊದಲು ಶರದ್ ಪವಾರ್ ಹೆಸರೂ ಕೇಳಿಬಂದಿತ್ತಾದರೂ ಅವರೇ ಸ್ವತಃ ಅದನ್ನು ತಳ್ಳಿಹಾಕಿದ್ದರು.[ರಾಷ್ಟ್ರಪತಿ ಚುನಾವಣೆ: ಗೋಪಾಲ ಗಾಂಧಿ ವಿಪಕ್ಷಗಳ ಅಂತಿಮ ಆಯ್ಕೆ?]

ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಆಡಳಿತ ಪಕ್ಷ ಬಿಜೆಪಿಗೆ ಮುಖಭಂಗವನ್ನುಂಟು ಮಾಡುವುದಕ್ಕಾಗಿಯೇ ವಿಪಕ್ಷಗಳೆಲ್ಲ ಒಟ್ಟಾಗಿ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರ ಮಾಡಿವೆ.[ಇವರನ್ನು ರಾಷ್ಟ್ರಪತಿ ಹುದ್ದೆಗೆ ಮೋದಿ ಏಕೆ ಆರಿಸಲಿಕ್ಕಿಲ್ಲ?]
ಈಗಾಗಲೇ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷಗಳ ಬೆಂಬಲವನ್ನೂ ವಿಪಕ್ಷಗಳು ಬೇಡಿದ್ದು, ಇದು ಆಡಳಿತ ಪಕ್ಷದ ಒತ್ತಡವನ್ನು ಹೆಚ್ಚಿಸಲಿದೆ. .
ಇದೇ ಜುಲೈ 14 ರಂದು ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಧಿಕಾರಾವಧಿ ಮುಗಿಯಲಿದ್ದು, ಅದಕ್ಕೂ ಮೊದಲೇ ಚುನಾವಣೆ ನಡೆಯಬೇಕಿದೆ.
More From
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications