Get Updates
Get notified of breaking news, exclusive insights, and must-see stories!

ವಯನಾಡಿನಿಂದ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವುದು ಏಕೆ?

ನವದೆಹಲಿ, ಮಾರ್ಚ್ 02: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಉತ್ತರ ಪ್ರದೇಶದ ಅಮೇಥಿಯೊಂದಿಗೆ ಕೇರಳದ ವಯನಾಡಿನಿಂದಲೂ ಕಾಂಗ್ರೆಸ್ ಆಭ್ಯರ್ಥಿಯಾಗಿ ಕಣಕ್ಕಿಳಿದಿರೋದು ಹೊಸ ವಿಷಯ. ಆದರೆ ತಮ್ಮ ಈ ನಿರ್ದಝಾರಕ್ಕೆ ಕಾರಣವೇನು ಎಂಬುದನ್ನು ಮಂಗಳವಾರ ಖುದ್ದು ಅವರೇ ಹೇಳಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು ತನ್ನ ವಯನಾಡು ಸ್ಪರ್ಧೆಯ ಕಾರಣ ತಿಳಿಸಿದರು.

Why Rahul Gandhi is contesting from Wayanad? His reaction

"ನಾವು ದಕ್ಷಿಣ ಭಾರತೀಯರನ್ನು ಕಡೆಗಣಿಸುತ್ತಿದ್ದೇವೆ ಎಂಬ ಭಾವನೆ ಅಲ್ಲಿನ ಜನರಲ್ಲಿದೆ. ಅಂಥ ಸನ್ನಿವೇಶವನ್ನು ಪ್ರಧಾನಿ ನರೇಂದ್ರ ಮೋದಿ ಸೃಷ್ಟಿಸಿದ್ದಾರೆ. ಈ ಭಾವನೆಯನ್ನು ಹೋಗಲಾಡಿಸಿ, ಅಲ್ಲಿನ ಜನರಲ್ಲಿ ಭದ್ರತೆಯ ಭಾವನೆ ಮೂಡಿಸಬೇಕಿದೆ. ಆದ್ದರಿಂದ ನಾನು ಅಲ್ಲಿಂದ ಚುನಾವಣೆಗೆ ನಿಂತಿದ್ದೇನೆ" ಎಂದು ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+