ಹವಾಲಾ ಹಣದ ಕುರಿತು ಮಹತ್ವದ ಸುಳಿವು ನೀಡಲಿರುವ ಶಬ್ಬೀರ್ ಶಾ
ನವದೆಹಲಿ, ಜುಲೈ 26: ಕಾಶ್ಮೀರಿ ಪ್ರತ್ಯೇಕತಾವಾದಿ ಶಬ್ಬೀರ್ ಶಾ ಬಂಧನ ಜಾರಿ ನಿರ್ದೇಶನಾಲಯಕ್ಕೆ ಹವಾಲಾ ಹಣದ ಕುರಿತಂತೆ ಮಹತ್ವದ ಸುಳಿವು ನೀಡುವ ನಿರೀಕ್ಷೆಯಿದೆ. ಅಲ್ಲದೇ, ಭಯೋತ್ಪಾದನಾ ಕೃತ್ಯಕ್ಕಾಗಿ ಕಾಶ್ಮೀರಿ ಕಣಿವೆಗೆ ಸರಬರಾಜಾಗುತ್ತಿರುವ ಹಣದ ಬಗ್ಗೆಯೂ ಮಾಹಿತಿ ದೊರೆಯುವ ಸೂಚನೆಯಿದೆ.
ಅಕ್ರಮ ಆಸ್ತಿ ಗಳಿಕೆಯ ಆರೋಪದ ಮೇಲೆ ಶಾ ಅವರಿಗೆ ಜಾರಿ ನಿರ್ದೇಶನಾಲಯ ಒಟ್ಟು 8 ಬಾರಿ ಸಮನ್ಸ್ ನೀಡೀದ್ದರೂ ವಿಚಾರಣೆಗೆ ಹಾಜರಾಗದ ಕಾರಣಕ್ಕಾಗಿ, ಅವರಿಗೆ ಜಾಮೀನು ರಹಿತ ವಾರೆಂಟ್ ನೀಡಲಾಗಿತ್ತು. ಇದೀಗ ಅವರನ್ನು ಬಂಧಿಸಲಾಗಿದ್ದು, ಅವರಿಂದ ಕಾಶ್ಮೀರಿ ಪ್ರತ್ಯೇಕತಾವಾದಿಗಳ ಕುರಿತು ಮತ್ತು ಕಾಶ್ಮೀರಕ್ಕೆ ಪೂರೈಕೆಯಾಗುತ್ತಿರುವ ಹವಾಲಾ ಹಣದ ಕುರಿತು ಮಾಹಿತಿ ಕಲೆಹಅಕಲಾಗುವುದಾಗಿ ಜಾರಿ ನಿರ್ದೇಶನಾಲಯ ಹೇಳಿದೆ.

2005 ರಲ್ಲಿ ಹವಾಲಾ ಡೀಲರ್ ಒಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾಗ ಆತನ ಬಳಿ ಸಿಕ್ಕ 63 ಲಕ್ಷ ರೂ. ನಗದು ಹಣವನ್ನು ನೀಡಿದ್ದು ಇದೇ ಶಾ ಎಂದು ಆತ ಹೇಳಿದ್ದ. ಆತನ ಹೇಳಿಕೆಯ ಮೇರೆಗೆ ಶಾ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications