'ಕಮಲ್ ನಾಥ್ರ ಕೊರಳಪಟ್ಟಿ ಹಿಡಿದು ವೇದಿಕೆಯಿಂದ ಕೆಳಗಟ್ಟುತ್ತೇನೆ'
ನವದೆಹಲಿ, ಜನವರಿ 23: ಕಾಂಗ್ರೆಸ್ ಬಿಡುಗಡೆ ಮಾಡಿರುವ 40 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ನಾಥ್ ಅವರ ಹೆಸರಿರುವುದು ಅಕಾಲಿದಳ ಮುಖ್ಯಸ್ಥ ಮಂಜಿಂದರ್ ಸಿಂಗ್ ಅವರ ಕೆಂಗಣ್ಣಿಗೆ ಕಾರಣವಾಗಿದೆ.
ಒಂದೊಮ್ಮೆ ಕಮಲ್ ನಾಥ್ ನಗರದಲ್ಲಿ ಭಾಷಣ ಮಾಡಿದ್ದೇ ಆದರೆ ಅವರ 'ಕೊರಳಪಟ್ಟಿಯನ್ನು ಹಿಡಿದು ವೇದಿಕೆಯಿಂದ ಕೆಳಗಟ್ಟಲು ನಾನು ಸಿದ್ಧನಿದ್ದೇನೆ' ಎಂದು ಅವರು ಹೇಳಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು ಕಾಂಗ್ರೆಸ್ ಬಿಡುಗಡೆ ಮಾಡಿರುವ 40 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರ ಹೆಸರೂ ಇದೆ.

ದೆಹಲಿಯಲ್ಲಿ ಭಾಷಣ ಮಾಡಲು ನಾವು ಬಿಡುವುದಿಲ್ಲ
ಕಮಲ್ ನಾಥ್ ಅವರಿಗೆ ಯಾವುದೇ ಕಾರಣಕ್ಕೂ ದೆಹಲಿಯಲ್ಲಿ ಭಾಷಣ ಮಾಡಲು ನಾವು ಬಿಡುವುದಿಲ್ಲ. ನಾವು ಕಾಂಗ್ರೆಸ್ಗೆ ಚಾಲೆಂಜ್ ಮಾಡುತ್ತಿದ್ದೇವೆ ಒಂದೊಮ್ಮೆ ಕಮಲ್ ನಾಥ್ ದೆಹಲಿಯ ಯಾವುದೇ ಭಾಗದಲ್ಲಾದರೂ ಭಾಷಣ ಮಾಡುತ್ತಿರುವುದು ನಮಗೆ ತಿಳಿದುಬಂದರೆ ಕೊರಳ ಪಟ್ಟಿ ಹಿಡಿದು ವೇದಕೆಯಿಂದ ಕೆಳಗಟ್ಟುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

1984 ಸಿಖ್ ದಂಗೆಯಲ್ಲಿ ಕಮಲ್ನಾಥ್ ಪಾತ್ರ
1984ರಲ್ಲಿ ದೆಹಲಿಯಲ್ಲಿ ನಡೆದ ಸಿಖ್ ದಂಗೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ನಾಥ್ ಅವರ ಹೆಸರು ಕೇಳಿಬಂದಿತ್ತು. ಸಿಖ್ ದಂಗೆಯಲ್ಲಿ ಹತ್ಯೆಯಾದ ಸಿಖ್ಖರ ಸಾವಿಗೆ ಅವರೂ ಕೂಡ ಕಾರಣ ಎಂದು ಆರೋಪಿಸಿದರು.

ಪ್ರಕರಣವನ್ನು ತೆರೆಯಲು ಸಾಕಷ್ಟು ಪ್ರಯತ್ನ
ಸಿಖ್ ದಂಗೆಗೆ ಸಂಭಂಧಿಸಿದ ಪ್ರಕರಣವನ್ನು ಓಪನ್ ಮಾಡಲು ಸಾಕಷ್ಟು ಕಷ್ಟ ಪಟ್ಟೆವು ಆದರೆ. ಕಾಂಗ್ರೆಸ್ ಮಾತ್ರ ಕಮಲ್ನಾಥ್ಗೆ ಉತ್ತಮ ಸ್ಥಾನ, ಉತ್ತಮ ಅವಕಾಶಗಳನ್ನು ನೀಡುತ್ತಾ, ಅವರ ತಪ್ಪನ್ನು ಮುಚ್ಚಿ ಹಾಕುವ ಕೆಲಸವನ್ನು ಮಾಡಿತು.

ದೆಹಲಿ ಚುನಾವಣೆ ಕಾಂಗ್ರೆಸ್ನಿಂದ 40 ಸ್ಟಾರ್ ಪ್ರಚಾರಕರು
ಕಾಂಗ್ರೆಸ್ ಒಟ್ಟು 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಟುಗಡೆ ಮಾಡಿದೆ.ಪಟ್ಟಿಯಲ್ಲಿ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್, ಸಂಸದ ಶಶಿ ತರೂರ್, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು, ಫೈರ್ ಬ್ರಾಂಡ್ ಶತ್ರುಘ್ನ ಸಿನ್ಹಾ ಅವರು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ರಾಜಕೀಯ ಅಂತೆಯೇ ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಪ್ರಮುಖರಾಗಿದ್ದಾರೆ.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications