Get Updates
Get notified of breaking news, exclusive insights, and must-see stories!

"2016ರೊಳಗೆ ರಾಮ ಮಂದಿರ ನಿರ್ಮಾಣ ಶುರುವಾಗದಿದ್ದರೆ..."

ನವದೆಹಲಿ, ಫೆ.2: 2016ರೊಳಗೆ ಅಯೋಧ್ಯಾದಲ್ಲಿ ರಾಮ ಮಂದಿರ ನಿರ್ಮಾಣ ಶುರುವಾಗದಿದ್ದರೆ ವಿಧಿ ಇಲ್ಲದೆ ಮತ್ತೊಮ್ಮೆ ನ್ಯಾಯಾಲಯದ ಮೆಟ್ಟಿಲೇರಬೇಕಾಗುತ್ತದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ವಿಶ್ವ ಹಿಂದೂ ಪರಿಷತ್ ನ ಸುವರ್ಣ ಸಂಭ್ರಮದಲ್ಲಿ ಪಾಲ್ಗೊಂಡು ಸುಬ್ರಮಣಿಯನ್ ಸ್ವಾಮಿ ಮಾತನಾಡುತ್ತಿದ್ದರು. ರಾಮಮಂದಿರ ನಿರ್ಮಾಣಕ್ಕೆ ಬಿಜೆಪಿ ಬದ್ಧವಾಗಿದ್ದು, 2016ರೊಳಗೆ ಎಲ್ಲಾ ತೊಡಕುಗಳನ್ನು ನಿವಾರಿಸಿಕೊಂಡು ಮಂದಿರ ನಿರ್ಮಾಣ ಕಾರ್ಯ ಆರಂಭಿಸುವ ವಿಶ್ವಾಸವಿದೆ.

Will move court if Ram temple is not built by 2016, says Subramanian Swamy

ಅದರೆ, ಒಂದು ವೇಳೆ ಇದು ಸಾಧ್ಯವಾಗದಿದ್ದರೆ, ಕಾನೂನಿನ ಮೂಲಕ ಹೋರಾಟಕ್ಕೆ ಸಿದ್ಧರಾಗಬೇಕಿದೆ ಎಂದು ಅಭಿಪ್ರಾಯಪಟ್ಟರು. [ಅಮೀರ್ 'ಪಿಕೆ' ಚಿತ್ರಕ್ಕೆ ಐಎಸ್ಐ ಹಣ, ಸ್ವಾಮಿ ಟ್ವೀಟ್ ]

ಶಾಲೆಗಳಲ್ಲಿ ನಮ್ಮ ಮಕ್ಕಳು ಓದುವ ಇತಿಹಾಸ ಪಾಠವೆಲ್ಲ ಬ್ರಿಟಿಷರು ಬರೆದಿಟ್ಟ ಅರ್ಧಸತ್ಯದ ಕಥೆಗಳಾಗಿವೆ. ಭಾರತದ ನೈಜ ಇತಿಹಾಸ ಸಾರುವ ಪಠ್ಯಗಳನ್ನು ರೂಪಿಸಬೇಕಿದೆ. ಈ ನಿಟ್ಟಿನಲ್ಲಿ ನರೇಂದ್ರ ಮೋದಿ ಸರ್ಕಾರ ಕ್ರಮ ಕೈಗೊಂಡಿದೆ ಎಂದರು.


ವಿವಿಧ ರಾಜಕೀಯ ಪಕ್ಷಗಳಲ್ಲಿ ಶೇ 80ರಷ್ಟಕ್ಕೂ ಅಧಿಕ ಹಿಂದೂಗಳಿದ್ದು, ಧರ್ಮಕ್ಕಾಗಿ ಮುಂದೆ ನಿಲ್ಲಬೇಕಿದೆ. ಮುಂದಿನ ಪೀಳಿಗೆಗೆ ಧರ್ಮದ ಮಹತ್ವವನ್ನು ಸಾರಬೇಕಿದೆ ಎಂದಿದ್ದಾರೆ. (ಪಿಟಿಐ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+