10ನೇ ದಿನದ ಅಧಿವೇಶನ: ಉಭಯ ಸದನಗಳಲ್ಲಿ ಯಾವ-ಯಾವ ಮಸೂದೆ ಮಂಡನೆ?
ನವದೆಹಲಿ, ಡಿಸೆಂಬರ್ 13: ಸಂಸತ್ ಚಳಿಗಾಲ ಅಧಿವೇಶನ ಸೋಮವಾರ 10ನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯಸಭೆಯ 12 ಸಂಸದರ ಅಮಾನತು ಕುರಿತು ವಿರೋಧದ ಮಧ್ಯೆ ರಾಜ್ಯಸಭೆಯು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರ (ವೇತನ ಮತ್ತು ಸೇವಾ ಷರತ್ತು) ತಿದ್ದುಪಡಿ ಮಸೂದೆ, 2021 ಅನ್ನು ಪರಿಗಣಿಸಿದೆ. ಇದೇ ವೇಳೆ ಲೋಕಸಭೆಯಲ್ಲಿ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ (ತಿದ್ದುಪಡಿ) ಮಸೂದೆ, 2021 ಅನ್ನು ಅಂಗೀಕರಿಸಿದೆ.
ಶುಕ್ರವಾರ ನಡೆದ ಚಳಿಗಾಲ ಅಧಿವೇಶನದ ಒಂಬತ್ತನೇ ದಿನದ ಕಲಾಪದಲ್ಲಿ, ಲೋಕಸಭೆಯು CVC (ತಿದ್ದುಪಡಿ), 2021 ಮತ್ತು ದೆಹಲಿ (ವಿಶೇಷ) ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ, 2021 ಅನ್ನು ಅಂಗೀಕರಿಸಿತು, ರಾಜ್ಯಸಭೆಯು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಎಜುಕೇಶನ್ ಮತ್ತು ರಿಸರ್ಚ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಲಾಯಿತು.
ರಾಜ್ಯಸಭೆಯಿಂದ 12 ಸಂಸದರನ್ನು ಅಮಾನತುಗೊಳಿಸಿದ ಆದೇಶವನ್ನು ಮರುಪರಿಶೀಲಿಸುವಂತೆ ಕೆಲವು ಪ್ರತಿಪಕ್ಷ ಸದಸ್ಯರು ಬೇಡಿಕೆಯನ್ನು ಮುಂದುವರಿಸಿದರು. ಈ ಹಂತದಲ್ಲಿ ಕಲಾಪಕ್ಕೆ ಅಡೆತಡೆ ಉಂಟಾಗಿದ್ದು, ಸದನವನ್ನು ಮುಂದೂಡಲಾಗಿತ್ತು. ಎರಡನೇ ವಾರದಲ್ಲಿ ರಾಜ್ಯಸಭೆಯ ಕಲಾಪದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಹಿಂದಿನ ವಾರಕ್ಕಿಂತ ಶೇ.5.6ರಷ್ಟು ಹೆಚ್ಚಳವಾಗಿದೆ.

ಲೋಕಸಭೆಯಲ್ಲಿ ಯಾವ ಮಸೂದೆ?:
ಸಂಸತ್ ಚಳಿಗಾಲ ಅಧಿವೇಶನದ 10ನೇ ದಿನವಾದ ಸೋಮವಾರ ಕೆಳಮನೆ ಆಗಿರುವ ಲೋಕಸಭೆಯಲ್ಲಿ ನಾರ್ಕೋಟಿಕ್ ಡ್ರಗ್ಸ್ & ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ (ತಿದ್ದುಪಡಿ) ಮಸೂದೆ, 2021 ಅನ್ನು ಮಂಡಿಸಲಾಗುತ್ತದೆ.
ರಾಜ್ಯಸಭೆಯಲ್ಲಿ ಯಾವ ಮಸೂದೆ?:
ಸಂಸತ್ ಮೇಲ್ಮನೆ ಆಗಿರುವ ರಾಜ್ಯಸಭೆಯಲ್ಲಿ 'ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರು (ವೇತನಗಳು ಮತ್ತು ಸೇವಾ ಷರತ್ತುಗಳು) ತಿದ್ದುಪಡಿ ಮಸೂದೆ 2021' ಅನ್ನು ಮಂಡಿಸುವುದಕ್ಕೆ ತೀರ್ಮಾನಿಸಲಾಗಿದೆ.
Recommended Video
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications