ಹುಟ್ಟುಹಬ್ಬದ ದಿನವೇ ಆತ್ಮಹತ್ಯೆ ಮಾಡಿಕೊಂಡ 12 ವರ್ಷದ ಬಾಲಕ
ನೋಯ್ಡಾ, ನವೆಂಬರ್ 26: ಹುಟ್ಟುಹಬ್ಬದ ದಿನವೇ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ 12 ವರ್ಷದ ಬಾಲಕನ ಶವ ಪತ್ತೆಯಾಗಿದೆ.
ಆತ್ಮಹತ್ಯೆ ಎಂದು ಅಂದಾಜಿಸಲಾಗಿದೆ. ಬಾಲಕನ ಮನೆಯಲ್ಲೇ ಹುಟ್ಟುಹಬ್ಬದ ಪಾರ್ಟಿ ನಡೆದಿತ್ತು.
ನವೆಂಬರ್ 24ರಂದು ಘಟನೆ ನಡೆದಿದ್ದಾಗಿ, ಎಡಿಜಿಪಿ ರಣವಿಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ಹುಟ್ಟುಹಬ್ಬದ ದಿನವೇ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದ ತತಕ್ಷಣ ನಾವು ಅವರ ಮನೆಗೆ ಹೋಗಿದ್ದೇವೆ.

ಆದರೆ ಆತ್ಮಹತ್ಯೆ ಹಿಂದಿರುವ ಕಾರಣಗಳು ಇನ್ನೂ ತಿಳಿದುಬಂದಿಲ್ಲ, ಪೋಷಕರ ಬಳಿ ಯಾವ ವಿಚಾರಕ್ಕಾದರೂ ಜಗಳ ನಡೆದಿದೆಯೇ, ಅಥವಾ ಸ್ನೇಹಿತರ ಬಳಿ ಏನಾದರೂ ಗಲಾಟೆ ನಡೆದಿತ್ತೇ, ಅಥವಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.
ಇಲ್ಲಿಯವರೆಗೂ ಅಂತಹ ಯಾವುದೇ ವಿಚಾರಗಳ ಕುರಿತು ಮಾಹಿತಿ ಲಭ್ಯವಾಗಿಲ್ಲ, ಪೋಷಕರನ್ನು ಕರೆದು ವಿಚಾರಣೆ ನಡೆಸಲಾಗುತ್ತಿದೆ.
More From
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications