ಗೇಮ್ ಆಡಲು ಬಿಡದ ತಾಯಿ-ತಂಗಿಯನ್ನೇ ಕೊಂದ 15ರ ಬಾಲಕ
ನೋಯ್ಡಾ, ಡಿಸೆಂಬರ್ 09: 15 ವರ್ಷದ ಬಾಲಕನೊಬ್ಬ ಕ್ಷುಲ್ಲಕ ಕಾರಣಕ್ಕೆ ತನ್ನ ಹೆತ್ತ ತಾಯಿ ಮತ್ತು ತಂಗಿಯನ್ನು ಕೊಲೆ ಮಾಡಿದ ಹೀನಾತಿಹೀನ, ಬರ್ಬರ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.
ಬಾಲಕನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಡಿ.4 ರ ಸೋಮವಾರದಂದು ರಾತ್ರಿ ಈ ಘಟನೆ ನಡೆದಿದ್ದು, ಮಗನೇ ಆರೋಪಿ ಎಂಬುದು ತಡವಾಗಿ ಬೆಳಕಿಗೆ ಬಂದಿದೆ. ಅಂಜಲಿ ಅಗರವಾಲ್(42) ಮತ್ತು ಕನಿಕಾ(12) ಎಂಬುವವರೇ ಕೊಲೆಯಾದ ದುರ್ದೈವಿಗಳು.

ಕ್ರೈಮ್ ಗ್ಯಾಂಗಸ್ಟರ್ ಗೇಮ್ ವೊಂದನ್ನು ರಾತ್ರಿ ಸಮಯದಲ್ಲಿ ಆಡುತ್ತಿದ್ದದ್ದ ಮಗುವಿಗೆ ಅಮ್ಮ ಗದರಿದ್ದಾರೆ. ಓದಿನಲ್ಲಿ ಮುಂದಿರದ ಹುಡುಗ ಸದಾ ಮೊಬೈಲ್ ನಲ್ಲಿ ಗೇಮ್ ಆಡುತ್ತಲೇ ಕಾಲ ಕಳೆಯುತ್ತಿದ್ದ ಇದರಿಂದ ಶಿಕ್ಷಕರಿಂದಲೂ ಬೈಸಿಕೊಂಡಿದ್ದ. ಆದ್ದರಿಂದ ಗೇಮ್ ಆಡದಂತೆ ಮಗನಿಗೆ ತಾಯಿ ಗದರಿದ್ದಾರೆ. ಇದರಿಂದ ಕೋಪಗೊಂಡ ಬಾಲಕ ಅಮ್ಮನ ಮೇಲೆ ಹಲ್ಲೆ ಮಾಡಿದ್ದಾನೆ, ತಡೆಯಲು ಬಂದ ತಂಗಿಯ ಮೇಲೂ ಹಲ್ಲೆ ಮಾಡಿದ ಪರಿಣಾಮ ಇಬ್ಬರೂ ಮೃತರಾಗಿದ್ದಾರೆ.
ಇಬ್ಬರೂ ಸೋಮವಾರ ರಾತ್ರಿ 8-11 ಗಂಟೆಯ ಸಮಯದಲ್ಲಿ ಮೃತರಾಗಿರಬಹುದೆಂದು ಮರಣೋತ್ತರ ವರದಿಯಲ್ಲಿ ಹೇಳಲಾಗಿದೆ. ಇಬ್ಬರ ತಲೆಯಲ್ಲೂ ಹಲವು ಗಾಯಗಳಿದ್ದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ












Click it and Unblock the Notifications