ಉತ್ತರ ಪ್ರದೇಶದಲ್ಲಿ ಗುಂಡಿನ ದಾಳಿಗೆ ರಾಷ್ಟ್ರ ಮಟ್ಟದ ಬಾಕ್ಸರ್ ಬಲಿ
ನೋಯ್ಡಾ, ಜನವರಿ 13: ರಾಷ್ಟ್ರಮಟ್ಟದ ಮಾಜಿ ಬಾಕ್ಸರ್ ಒಬ್ಬರನ್ನು ಅವರ ಅಪಾರ್ಟ್ಮೆಂಟಿನಲ್ಲಿ ಅಪರಿಚಿತ ದುಷ್ಕರ್ಮಿಯೊಬ್ಬ ಗುಂಡಿಕ್ಕಿ ಸಾಯಿಸಿದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಸುರಜ್ಪುರದಲ್ಲಿ ಇಂದು(ಜ.13) ನಡೆದಿದೆ.
ಪ್ರಸ್ತುತ ಆಲ್ಫಾ 1 ಜಿಮ್ ನಲ್ಲಿ ಟ್ರೇನರ್ ಆಗಿ ಕೆಲಸ ಮಾಡುತ್ತಿದ್ದ ಬಾಕ್ಸರ್ ಜಿತೇಂದ್ರ ಮನ್ ಅವರನ್ನು ಅವರ ನಿವಾಸದಲ್ಲೇ ಸಾಯಿಸಿದ ದುಷ್ಕರ್ಮಿ, ಕೊಲೆಯ ನಂತರ ಮನೆಯ ಬಾಗಿಲು ಮುಚ್ಚಿಕೊಂಡುಹೋಗಿದ್ದಲ್ಲದೆ, ಜಿತೇಂದ್ರ ಅವರ ಮೊಬೈಲ್ ಫೋನ್ ಅನ್ನು ತೆಗೆದುಕೊಂಡು ಹೋಗಿದ್ದಾನೆ.
ಈಗಾಗಲೇ ಅಪಾರ್ಟ್ಮೆಂಟಿನ ಸಿಸಿಟಿವಿ ಫೋಟೇಜ್ ಅನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಯ ಪತ್ತೆಗೆ ಬಲೆಬೀಸಿದ್ದಾರೆ.

ಜಿತೇಂದ್ರ ಮನ್ ರಾಷ್ಟ್ರೀಯ ಮಟ್ಟದಲ್ಲಿ ಕಿರಿಯರ ವಿಭಾಗದ ಬಾಕ್ಸರ್ ಆಗಿ ಹಲವು ಪ್ರದರ್ಶನಗಳನ್ನು ನೀಡಿದ್ದರು.
More From
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications