ಗೋವಾ: ನೌಕಾಪಡೆಯ ಮಿಗ್-29 ವಿಮಾನ ಪತನ
ಪಣಜಿ, ಫೆಬ್ರವರಿ 23 : ಭಾರತೀಯ ನೌಕಾಪಡೆಗೆ ಸೇರಿದ ಮಿಗ್ -29ಕೆ ವಿಮಾನ ಗೋವಾದಲ್ಲಿ ಪತನಗೊಂಡಿದೆ. ವಿಮಾನದ ಪೈಲೆಟ್ ಸುರಕ್ಷಿತವಾಗಿದ್ದಾರೆ ಎಂದು ನೌಕಾಪಡೆಯ ಪ್ರಕಟಣೆ ಹೇಳಿದೆ.
ಭಾನುವಾರ ಬೆಳಗ್ಗೆ 10.30ರ ಸುಮಾರಿಗೆ ಪ್ರತಿನಿತ್ಯದ ತಾಲೀಮಿನಲ್ಲಿ ತೊಡಗಿದ್ದಾಗ ವಿಮಾನ ಪತನಗೊಂಡಿದೆ ಎಂದು ನೌಪಾಪಡೆಯ ಪ್ರಕಟಣೆ ಹೇಳಿದೆ. ವಿಮಾನ ಪತನಕ್ಕೆ ಕಾರಣವೇನು? ಎಂದು ತನಿಖೆ ಕೈಗೊಳ್ಳಲಾಗಿದೆ.

ಮಿಗ್ -29ಕೆ ವಿಮಾನ ಪತನಗೊಂಡ ಬಳಿಕ ಪೈಲೆಟ್ ಸುರಕ್ಷಿತವಾಗಿದ್ದಾರೆ ಎಂದು ನೌಕಾಪಡೆ ಹೇಳಿದೆ. ಇದು ಮೊದಲ ಬಾರಿಯಲ್ಲ ಹಲವು ಬಾರಿ ಮಿಗ್- 29ಕೆ ವಿಮಾನ ಪತನಗೊಂಡ ಪ್ರಕರಣಗಳು ನಡೆದಿವೆ.
2019ರ ನವೆಂಬರ್ನಲ್ಲಿ ಭಾರತೀಯ ನೌಕಾಪಡೆಗೆ ಸೇರಿದ ಮಿಗ್-29 ಕೆ ವಿಮಾನ ಗೋವಾದಲ್ಲಿ ಅಪಘಾತಕ್ಕೀಡಾಗಿತ್ತು. ತರಬೇತಿಗಾಗಿ ಬಳಸುತ್ತಿದ್ದಾಗ ಈ ವಿಮಾನದಲ್ಲಿ ಇಬ್ಬರು ಪೈಲೆಟ್ಗಳಿದ್ದರು.
ಭಾರತೀಯ ನೌಕಾಪಡೆಯೇ ನೀಡಿದ್ದ ಮಾಹಿತಿಯಂತೆ 2015ರಿಂದ 2019ರ ತನಕ 41 ವಾಯುಪಡೆಯ ಪೈಲೆಟ್ಗಳು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 2019ರ ಫೆಬ್ರವರಿ 20ರಂದು ಸೂರ್ಯ ಕಿರಣ್ ವಿಮಾನ ಪತನಗೊಂಡು ಒಬ್ಬ ಪೈಲೆಟ್ ಮೃತಪಟ್ಟಿದ್ದರು.
2015-16ರಲ್ಲಿ 6, 2016-17ರಲ್ಲಿ 10, 2017-18ರಲ್ಲಿ 6, 2018-19ರಲ್ಲಿ 8 ವಿಮಾನ ಅಪಘಾತ ಪ್ರಕರಣಗಳು ನಡೆದಿವೆ. 2016-17ರಲ್ಲಿ ಹೆಚ್ಚು ಎಂದರೆ 29 ಪೈಲೆಟ್ಗಳು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
-
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications