ಸಂವಹನ ಕ್ಷೇತ್ರಕ್ಕೆ ಹೊಸ ಮೈಲಿಗಲ್ಲು, GSAT-31 ಯಶಸ್ವೀ ಉಡಾವಣೆ
ಪ್ಯಾರಿಸ್, ಫೆಬ್ರವರಿ 06: ಸಂವಹನ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಬಲ್ಲ ಜಿಸ್ಯಾಟ್ -31 ಉಪಗ್ರಹವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯು ಬುಧವಾರ ಬೆಳಿಗ್ಗೆ ಉಡಾವಣೆ ಮಾಡಿತು.
ಫ್ರಾನ್ಸ್ ನ ಜಿಯಾನಾದ ಕೌರೌ ನಲ್ಲಿರುವ ಏರಿಯನ್ ಲಾಂಚ್ ಕಾಂಪ್ಲೆಕ್ಸ್ ನಲ್ಲಿ ಬುಧವಾರ ಬೆಳಗ್ಗಿನ ಜಾವ 02.31 ರ ಸಮಯಕ್ಕೆ ಉಡಾವಣೆ ಮಾಡಲಾಗಿದ್ದು, 2019 ರಲ್ಲಿ ಇಸ್ರೋ ಉಡಾವಣೆ ಮಾಡಿದ ಮೂರನೇ ಉಪಗ್ರಹ ಇದಾಗಿದೆ.

15 ವರ್ಷಗಳ ಆಯುಷ್ಯ ಹೊಂದಿರುವ ಜಿಸ್ಯಾಟ್ 31 ಉಪಗ್ರಹವು ವಿಸ್ಯಾಟ್ ನೆಟ್ ವರ್ಕ್, ಟಿವಿ, ಡಿಜಿಟಲ್ ಸೆಟಲೈಟ್ ನ್ಯೂಸ್ ಗ್ಯಾದರಿಂಗ್, ಡಿಟಿಎಚ್ ಸೇವೆಗಳಲ್ಲಿ ನೆರವಾಗಲಿದೆ.
ದ್ವೀಪ ಪ್ರದೇಶಗಳು, ಅರಬ್ಬೀ ಸಮುದ್ರ, ಬಂಗಾಳ ಕೊಲ್ಲಿ, ಹಿಂದು ಮಹಾಸಾಗರಗಳಲ್ಲೂ ಸಂವಹನಕ್ಕೆ ನೆರವು ನೀಡಲಿದೆ.
🇮🇳 #ISROMissions 🇮🇳
— ISRO (@isro) February 6, 2019
Here's a lift-off video from @Arianespace.#GSAT31#Ariane5 (#VA247) pic.twitter.com/mHvltAXC1Y
ಇತ್ತೀಚೆಗಷ್ಟೇ ಭಾರತೀಯ ವಿದ್ಯಾರ್ಥಿಗಳಿಂದ ನಿರ್ಮಿಸಲ್ಪಟ್ಟ ಕಲಾಂಸ್ಯಾಟ್ ವಿ 2 ಉಪಗ್ರಹವನ್ನು ಉಡ್ಡಯನ ಮಾಡಲಾಗಿತ್ತು. ಕೇವಲ 12 ಲಕ್ಷ ರೂ ವೆಚ್ಚದಲ್ಲಿ, ಆರೇ ದಿನಗಳಲ್ಲಿ ನಿರ್ಮಿಸಲಾದ ಈ ಉಪಗ್ರಹ ಕೇವಲ 1.26 ಕೆ ಜಿ ತೂಕವಿದ್ದು, ಅತ್ಯಂತ ಹಗುರ ಉಪಗ್ರಹ ಎಂಬ ಖ್ಯಾತಿಗೆ ಪಾತ್ರವಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications