ಒಳಚರಂಡಿಗೆ ಬಿದ್ದ ಒಬ್ಬನನ್ನು ಕಾಪಾಡಲು ಹೋಗಿ ಏಳು ಜನರ ದುರ್ಮರಣ
ವಡೋದರಾ, ಜೂನ್ 15: ಒಳಚರಂಡಿಯನ್ನು ಸ್ವಚ್ಛಗೊಳಿಸುತ್ತಿದ್ದ ಏಳು ಜನ ಕಾರ್ಮಿಕರು ಉಸಿರುಕಟ್ಟಿ ಮೃತರಾದ ಘಟನೆ ಗುಜರಾತಿನ ವಡೋದರದಲ್ಲಿ ನಡೆದಿದೆ.
ಶನಿವಾರ ಬೆಳಿಗ್ಗೆ ವಡೋದರದ ಫರ್ತಿಕುಲಿಯ ಹೊಟೇಲ್ ವೊಂದರ ಒಳಚರಂಡಿಯನ್ನು ಓರ್ವ ಕಾರ್ಮಿಕ ಸ್ವಚ್ಛಗೊಳಿಸುತ್ತಿದ್ದರು. ಆದರೆ ಎಷ್ಟು ಸಮಯವಾದರೂ ಆತ ಹೊರಬರದೆ ಇದ್ದಿದ್ದರಿಂದ ಅನುಮಾನಗೊಂಡ ಇನ್ನಿಬ್ಬರು ಒಳಚರಂಡಿಯೊಳಗೆ ಹೋಗಿದ್ದಾರೆ, ಅವರೂ ಹೊರಗೆ ಬಂದಿಲ್ಲ. ಹೀಗೇ ಒಬ್ಬರನ್ನೊಬ್ಬರು ಹುಡುಕಿಕೊಂಡು ಹೋಗಿ ಒಟ್ತು ಏಳಲು ಜನ ಮೃತರಾದ ದುರಂತ ಘಟನೆ ನಡೆದಿದೆ.
ಚರಂಡಿಯೊಳಗೆ ಉಸಿರುಕಟ್ತಿದ ಪರಿಣಾಮ ಏಳು ಜನರೂ ಮೃತರಾಗಿದ್ದು, ಇವರಲ್ಲಿ ಮೂರು ಜನ ಹೊಟೇಲ್ ಉದ್ಯೋಗಿಗಳಾಗಿದ್ದರು. ಅವರು ಒಳಚರಂಡಿಯಲ್ಲಿದ್ದ ಕಾರ್ಮಿಕರನ್ನು ಕಾಪಾಡಲು ಹೋಗಿ ಜೀವಕಳೆದುಕೊಂಡಿದ್ದಾರೆ ಎಂದು ವಡೋದರ ಜಿಲ್ಲಾಧಿಕಾರಿ ಕಿರಣ್ ಜಾವೇರಿ ತಿಳಿಸಿದ್ದಾರೆ.

ಕಳೆದ ಏಪ್ರಿಲ್ ತಿಂಗಳಿನಲ್ಲಿ ಒಳಚರಂಡಿ ದುರಸ್ತಿಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದ ಘಟನೆ ಬೆಂಗಳೂರಿನ ಕೆಜಿ ಹಳ್ಳಿಯಲ್ಲಿ ನಡೆದಿತ್ತು.
More From
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications