ಬಿಹಾರ ಸಚಿವಾಲಯದಲ್ಲಿ ಜೀನ್ಸ್, ಟೀ ಶರ್ಟ್ ಧರಿಸುವುದು ನಿಷೇಧ!
ಪಾಟ್ನಾ, ಆಗಸ್ಟ್ 30: ಬಿಹಾರದ ಸಚಿವಾಲಯದ ಸಿಬ್ಬಂದಿಗಳು ಇನ್ಮುಂದೆ ಜೀನ್ಸ್ ಮತ್ತು ಟೀ ಶರ್ಟ್ ಧರಿಸಿ ಕಚೇರಿ ಬರುವಂತಿಲ್ಲ. ಹೀಗೊಂದು ನಿಷೇಧ ಹೇರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ಆದೇಶ ಹೊರಡಿಸಿದೆ.
ಜೀನ್ಸ್ ಹಾಗೂ ಟೀ ಶರ್ಟ್ ಸಭ್ಯ, ಸರಳ ಉಡುಪುಗಳ ಪಟ್ಟಿಯಲ್ಲಿಲ್ಲ ಹೀಗಾಗಿ, ಸಭ್ಯ ಬಟ್ಟೆಗಳನ್ನು ಮಾತ್ರ ಧರಿಸಿ ಬರುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
Bihar Government has banned wearing jeans and t-shirts in the secretariat for all employees. Employees have been ordered to wear sober, simple, comfortable clothes in office.
— ANI (@ANI) August 30, 2019
ಕಚೇರಿ ಸಿಬ್ಬಂದಿ ಅಸಭ್ಯ ವಸ್ತ್ರ ಧರಿಸಿ ಬರುವುದರಿಂದ ಸಾರ್ವಜನಿಕರು ಸಿಬ್ಬಂದಿಯನ್ನು ಅಗೌರವದಿಂದ ಕಾಣುವಂತಾಗಿದೆ. ಹೀಗಾಗಿ, ಇಂಥ ಆದೇಶ ಹೊರಡಿಸುವುದು ಅನಿವಾರ್ಯವಾಗಿದೆ ಎಂದು ಸರ್ಕಾರದ ಕಾರ್ಯದರ್ಶಿ ಆದೇಶವನ್ನು ಸಮರ್ಥಿಸಿಕೊಂಡಿದ್ದಾರೆ.
Recommended Video

ವಸ್ತ್ರ ಸಂಹಿತೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಹಾರ ರಾಜ್ಯ ಹೆಚ್ಚುವರಿ ಕಾರ್ಯದರ್ಶಿ ಮಹದೇವ್ ಪ್ರಸಾದ್, "ಕಚೇರಿ ಸಿಬ್ಬಂದಿ ಸಂಸ್ಕೃತಿ-ಸಂಪ್ರದಾಯಕ್ಕೆ ಧಕ್ಕೆ ಬರುವಂಥ ಉಡುಪುಗಳನ್ನು ಧರಿಸಿಕೊಂಡು ಬರುವುದು ಗಮನಕ್ಕೆ ಬಂದಿದೆ. ಹೀಗಾಗಿ, ಕಚೇರಿಯಲ್ಲಿ ಸಭ್ಯ ವಾತಾವರಣ ಉಳಿಸಿಕೊಳ್ಳಲು ಜೀನ್ಸ್, ಟೀಶರ್ಟ್ ಧರಿಸಿ ಬರುವುದನ್ನು ನಿಷೇಧಿಸಿ, ಸಭ್ಯ ಹಾಗೂ ಸರಳವಾದ ಉಡುಪು ಧರಿಸಿ ಬರುವುದನ್ನು ಕಡ್ಡಾಯಗೊಳಿಸಗಿದೆ ಎಂದಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications