ಬಿಹಾರ: ಎಲ್ಲ 40 ಸೀಟುಗಳಿಗೆ ಎನ್ಡಿಎ ಪಟ್ಟಿ ಬಿಡುಗಡೆ, ಶತ್ರುಘ್ನಗೆ ಟಿಕೆಟ್ ಇಲ್ಲ
ಪಟ್ನಾ, ಮಾರ್ಚ್ 23: ಬಿಹಾರದಲ್ಲಿ ಮಹಾಮೈತ್ರಿಕೂಟ 40 ಲೋಕಸಭೆ ಕ್ಷೇತ್ರಗಳಿಗೆ ತನ್ನ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಎನ್ಡಿಎ ಕೂಡ ಶನಿವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಮಾಡಿದೆ.
ಮೋದಿ ವಿರುದ್ಧ ಟೀಕಾಪ್ರಹಾರ ನಡೆಸುತ್ತಿದ್ದ ಹಿರಿಯ ನಟ ಶತ್ರುಘ್ನ ಸಿನ್ಹಾ ಅವರಿಗೆ ಈ ಬಾರಿ ನಿರೀಕ್ಷೆಯಂತೆಯೇ ಟಿಕೆಟ್ ನಿರಾಕರಿಸಲಾಗಿದೆ. ಸಿನ್ಹಾ ಪ್ರತಿನಿಧಿಸುವ ಪಟ್ನಾ ಸಾಹಿಬ್ ನಲ್ಲಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸ್ಪರ್ಧಿಸಲಿದ್ದಾರೆ.
ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ
ನಾವಡ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮತ್ತೊಬ್ಬ ಸಚಿವ ಗಿರಿರಾಜ್ ಸಿಂಗ್ ಅವರ ಕ್ಷೇತ್ರವನ್ನು ಬದಲಿಸಲಾಗಿದೆ. ಗಿರಿರಾಜ್ ಅವರು ಬೇಗುಸರೈ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ.

ಪಾಟಲಿಪುತ್ರದಿಂದ ರಾಮಕೃಪಾಲ್ ಯಾದವ್, ಆರ್ರಾಹ್ ದಿಂದ ಆರ್ಕೆ ಸಿಂಗ್, ಬುಕ್ಸಾರ್ನಿಂದ ಅಶ್ವನಿ ಚೌಬೆ, ಪೂರ್ವ ಚಂಪಾರಣದಿಂದ ರಾಧಾ ಮೋಹನ್ ಸಿಂಗ್ ಮತ್ತು ಸರಣ್ನಿಂದ ರಾಜೀವ್ ಪ್ರತಾಪ್ ರೂಡಿ ಸ್ಪರ್ಧಿಸಲಿದ್ದಾರೆ.
We are blessed to have @rsprasad as a candidate of Patna saheb. Good decision by BJP to filled Ravi shankar Prasad,we will make sure you win with majority and Patna will see a makeshifts under your leadership @narendramodi @AmitShah @BJP4India @BJPBiharState
— Chowkidar Dharm Singh (@bjp_dharm) 23 March 2019
ಎಲ್ಜೆಪಿಯ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ಅವರ ಮಗ ಚಿರಾಗ್ ಪಾಸ್ವಾನ್ ಅವರು ಜಮುಯಿ ಕ್ಷೇತ್ರದಿಂದ ಮತ್ತು ನಾವಡ ಕ್ಷೇತ್ರದಿಂದ ಚಂದನ್ ಕುಮಾರ್ ಸ್ಪರ್ಧಿಸಲಿದ್ದಾರೆ.
ಬಿಜೆಪಿ ಮತ್ತು ಜೆಡಿಯು ಮಿತ್ರಪಕ್ಷಗಳು ತಲಾ 17 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ಉಳಿದ ಆರು ಕ್ಷೇತ್ರಗಳಲ್ಲಿ ಎಲ್ಜೆಪಿ ಅಭ್ಯರ್ಥಿಗಳನ್ನು ಇಳಿಸಲಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications