'ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ವಿರುದ್ಧ ಪ್ರಕರಣ ದಾಖಲು
ಪಾಟ್ನಾ, ಜನವರಿ 04: ಅನುಪಮ್ ಖೇರ್ ಪ್ರಧಾನ ಪಾತ್ರದಲ್ಲಿ ನಟಿಸಿರುವ 'ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಸಿನಿಮಾಕ್ಕೆ ಮತ್ತೊಮ್ಮೆ ವಿಘ್ನ ಎದುರಾಗಿದೆ. ಚಿತ್ರದ ಟ್ರೇಲರ್ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪವೆತ್ತಿದ್ದರು. ಈಗ ಚಿತ್ರದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಾಂಗ್ರೆಸ್ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿರುವ ಈ ಸಿನಿಮಾ ರಿಲೀಸ್ಮಾಡುವುದಕ್ಕೂ ಮುನ್ನ ಕಾಂಗ್ರೆಸ್ ಯೂಥ್ ವಿಂಗ್ ಕಚೇರಿಯಲ್ಲಿ ಪ್ರದರ್ಶನವಾಗಬೇಕು ಎಂದು ಆಗ್ರಹಿಸಲಾಗಿತ್ತು. ಇದೀಗ ಸಿನಿಮಾ ತಂಡದವರ ಮೇಲೆ ಕೇಸ್ ಹಾಕಲಾಗಿದೆ.
ಮುಜಾಫರ್ ಪುರ್ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯದಲ್ಲಿ ವಕೀಲ ಸುಧೀರ್ ಕುಮಾರ್ ಓಝಾ ಅವರು ಕೇಸು ದಾಖಲಿಸಿದ್ದು, ಜನವರಿ 08ರಂದು ವಿಚಾರಣೆ ಬರಲಿದೆ.

ಮನಮೋಹನ್ ಸಿಂಗ್ ಪಾತ್ರಕ್ಕೆ ಅನುಪಮ್ ಖೇರ್ ಜೀವ ತುಂಬಿದ್ದಾರೆ. ಅಕ್ಷಯ್ ಖನ್ನ ಅವರು ಸಂಜಯ್ ಬಾರು ಪಾತ್ರದಲ್ಲಿ ನಟಿಸಿದ್ದಾರೆ. ಈ ಪಾತ್ರಗಳು ಅವರು ಪ್ರಮುಖ ರಾಜಕಾರಣಿಗಳ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುತ್ತಿದೆ
The common man of our country is politically so aware. Took an auto ride this morning. Wanted to know a common man’s reaction about our film #TheAccidentalPrimeMinister. Listen to the conversation between auto driver #VijayPrajapati and I.🙏😍 #ReleasingOn11Jan @TAPMofficial pic.twitter.com/DoQ6yc4fvO
— Anupam Kher (@AnupamPKher) January 3, 2019
ಈ ಚಿತ್ರ ಜನವರಿ 11ರಂದು ಬಿಡುಗಡೆಗೆ ಸಿದ್ಧವಾಗಿದ್ದು, ಅನುಪಮ್ ಖೇರ್ ಸೇರಿದಂತೆ ಚಿತ್ರ ತಂಡದವರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಆಟೋ ಏರಿದ್ದ ಅನುಪಮ್ ಖೇರ್, ಆಟೋ ಡ್ರೈವರ್ ಜೊತೆ ಈ ಚಿತ್ರ ಬಗ್ಗೆ ಮಾತನಾಡಿಸಿ ಟ್ವೀಟ್ ಕೂಡ ಮಾಡಿದ್ದಾರೆ.
-
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ











Click it and Unblock the Notifications