ಸೀಮಾಂಚಲ ಎಕ್ಸ್ ಪ್ರೆಸ್ ದುರಂತ: ಸಹಾಯವಾಣಿಗಳಿಗೆ ಕರೆ ಮಾಡಿ
ಹಾಜಿಪುರ್(ಬಿಹಾರ), ಫೆಬ್ರವರಿ 03: ದೆಹಲಿಗೆ ತೆರಳುತ್ತಿದ್ದ ಸೀಮಾಂಚಲ ಎಕ್ಸ್ ಪ್ರೆಸ್ ಭಾನುವಾರ(ಫೆ. 03) ಮುಂಜಾನೆ ಹಳಿ ತಪ್ಪಿದೆ. ಬಿಹಾರದ ಹಾಜಿಪುರ ಸಮೀಪ ಈ ದುರ್ಘಟನೆ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ 6 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿಗೆ ತೀವ್ರಗಾಯಗಳಾಗಿವೆ.
12487 ಸೀಮಾಂಚಲ್ ಎಕ್ಸ್ ಪ್ರೆಸ್ ನ 9 ಬೋಗಿಗಳು ಹಳಿ ತಪ್ಪಿದ್ದು, ಮೂರು ಸ್ಲೀಪರ್ ಎಸ್ 8, ಎಸ್ 9, ಎಸ್ 10, ಒಂದು ಸಾಮಾನ್ಯ ಬೋಗಿ, ಒಂದು ಎಸಿ ಬಿ3 ಬೋಗಿಗೆ ಹೆಚ್ಚಿನ ಹಾನಿಯಾಗಿದೆದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

ರೈಲ್ವೆ ಇಲಾಖೆಯು ಸಂತ್ರಸ್ತರಿಗಾಗಿ ಹಲವಾರು ಸಹಾಯವಾಣಿ ಸಂಖ್ಯೆಗಳು ನೀಡಿದೆ ಎಂದು ಕೇಂದ್ರ ರೈಲ್ವೆ ವಕ್ತಾರ ರಾಜೇಶ್ ಕುಮಾರ್ ಹೇಳಿದ್ದಾರೆ.
Sonpur 06158221645
Hajipur 06224272230
Barauni 06279232222
ಸಹಾದಾಯಿ ಬುಜುರ್ಗ್ ನ ಜೋಗ್ಬನಿ- ಆನಂದ್ ವಿಹಾರ್ ಟರ್ಮಿನಲ್ ಬಳಿ ಬೆಳಗ್ಗೆ 3.58ರ ಸುಮಾರಿಗೆ ಭಾರಿ ಸದ್ದು ಕೇಳಿ ಬಂದಿತು.
#Seemanchal Express derailment: Indian Railways has issued helpline numbers at Patna-06122202290, 06122202291, 06122202292, 06122213234. pic.twitter.com/3RVYLW6VsS
— ANI (@ANI) February 3, 2019
ಘಟನೆ ಬಗ್ಗೆ ಮೊದಲಿಗೆ ಸೋನ್ ಪುರ್ ವಿಭಾಗಕ್ಕೆ ಸೂಚನೆ ಸಿಕ್ಕಿದ್ದು, ತಕ್ಷಣವೇ ಘಟನಾ ಸ್ಥಳಕ್ಕೆ ಪೊಲೀಸ್, ಅಗ್ನಿಶಾಮಕದಳ, ವೈದ್ಯರ ತಂಡ ತೆರಳಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications