8 ಸೀಟಲ್ಲಿ ಸ್ಪರ್ಧಿಸುವವರೂ ಪಿಎಂ ಆಗಲು ಕಾಯ್ತಿದ್ದಾರೆ: ಎಚ್ಡಿಡಿಗೆ ಮೋದಿ ಟಾಂಗ್
Recommended Video
ಪಟ್ನಾ, ಏಪ್ರಿಲ್ 25: ಬಿಹಾರದ ದುರ್ಭಾಂಗಾದಲ್ಲಿ ಗುರುವಾರ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ಮಹಾಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದರು.
ಆರಂಭದಲ್ಲಿ ಅವರು ಭಯೋತ್ಪಾದನೆಯನ್ನು ಮುಂದಿಟ್ಟುಕೊಂಡು ವಿರೋಧಪಕ್ಷಗಳ ವಿರುದ್ಧ ಹರಿಹಾಯ್ದರು. ನೆರೆಯ ಶ್ರೀಲಂಕಾದಲ್ಲಿ 350ಕ್ಕೂ ಅಧಿಕ ಮಂದಿ ಜೀವಕಳೆದುಕೊಂಡಿರುವುದನ್ನು ಉಲ್ಲೇಖಿಸಿದ ಅವರು, ನಮ್ಮ ನೆರೆಹೊರೆಯ ದೇಶಗಳಲ್ಲಿ ಭಯೋತ್ಪಾದನೆಯ ಕಾರ್ಖಾನೆಗಳು ಕೆಲಸ ಮಾಡುತ್ತಿದ್ದರೆ, 'ಮಹಾಮಿಲಾವತ್' ಅದೊಂದು ಸಮಸ್ಯೆಯೆಂದೇ ಪರಿಗಣಿಸಿಲ್ಲ ಎಂದು ಆರೋಪಿಸಿದರು.
ಭಯೋತ್ಪಾದನೆ ಮತ್ತು ರಾಷ್ಟ್ರೀಯ ಭದ್ರತೆ ಒಂದು ಮಹತ್ವದ ಸಮಸ್ಯೆ ಎಂದು ಮಹಾಮಿಲಾವತ್ಗೆ ಅನಿಸಿಲ್ಲ. ಭಯೋತ್ಪಾದನೆಯ ವಿರುದ್ಧ ಮೋದಿ ಏಕಾಂಗಿಯಾಗಿ ಹೋರಾಡಲು ಸಾಧ್ಯವಿಲ್ಲ. ಚೌಕಿದಾರನಿಗೆ ಈ ಹೋರಾಟದಲ್ಲಿ ಗೆಲುವು ಸಾಧಿಸಲು ನಿಮ್ಮ ಮತಗಳು ಬೇಕು ಎಂದರು.

ಕೆಲವು ವ್ಯಕ್ತಿಗಳು 'ಭಾರತ್ ಮಾತಾ ಕಿ ಜೈ' ಮತ್ತು 'ವಂದೇ ಮಾತರಂ' ಘೋಷಣೆಗಳ ವಿಚಾರದಲ್ಲಿ ಸಮಸ್ಯೆ ಹೊಂದಿದ್ದಾರೆ. ಅಂತಹವರು ಚುನಾವಣೆಯಲ್ಲಿ ತಮ್ಮ ಠೇವಣಿಗಳನ್ನು ಕಳೆದುಕೊಳ್ಳಬಾರದೇ? ಎಂದು ಪ್ರಶ್ನಿಸಿದರು.
PM Modi in Darbhanga, Bihar: Some people have a problem with 'Bharat mata ki Jai' & 'Vande mataram', should such people lose their deposits or not? These are same people who complain when I talk about Bharat. They also say 'why is Modi talking about terrorism, it is not an issue' pic.twitter.com/132N7MY49L
— ANI (@ANI) 25 April 2019
ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸೇರಿದಂತೆ ವಿರೋಧಪಕ್ಷಗಳ ಮಹಾ ಮೈತ್ರಿಕೂಟದಲ್ಲಿರುವ ಪ್ರಧಾನಿ ಆಕಾಂಕ್ಷಿಗಳನ್ನು ಲೇವಡಿ ಮಾಡಿದ ಅವರು, 40, 20 ಕೊನೆಗೆ ಕೇವಲ 8 ಸೀಟುಗಳಲ್ಲಿ ಸ್ಪರ್ಧಿಸಿರುವವರು ಕೂಡ ಪ್ರಧಾನಿಯಾಗುವ ತಮ್ಮ ಸರದಿಗಾಗಿ ಸಾಲಿನಲ್ಲಿ ಕಾಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications