ಮುಂಬೈ ಸರಣಿ ಸ್ಫೋಟ ಪಾತಕಿ ಅಬ್ದುಲ್ ಗನಿ ಜೈಲಲ್ಲಿ ಮರಣ
ಮುಂಬೈ, ಏಪ್ರಿಲ್ 25: 1993ರ ಮುಂಬೈ ಸರಣಿ ಸ್ಫೋಟದಲ್ಲಿ ಅಪರಾಧಿಯಾಗಿದ್ದ ಅಬ್ದುಲ್ ಗನಿ ತುರ್ಕ್ ಇಂದು ಮೃತಪಟ್ಟಿದ್ದಾನೆ. ನಾಗ್ಪುರದ ಜಿಎಂಸಿ ಆಸ್ಪತ್ರೆಯಲ್ಲಿ ಗುರುವಾರದಂದು ಗನಿ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಅಬ್ದುಲ್ ಗನಿ ತುರ್ಕ್ ಇರಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಎನಿಸಿದವರ ಪೈಕಿ ಗನಿ 8ನೆಯವನಾಗಿದ್ದೆನೆ. ರಾಯ್ ಗಢ ಜಿಲ್ಲೆಯ ಶೆಖಾಡಿ ಕರಾವಳೀಯಲ್ಲಿ ಆರ್ ಡಿಎಕ್ಸ್ ಇಟ್ಟು ಕಾರ್ಯಾಚರಣೆ ನಡೆಸಿದ ಆರೋಪ ಸಾಬೀತಾಗಿತ್ತು.
ಗನಿ ವಿರುದ್ಧ ಐಪಿಸಿ ಸೆಕ್ಷನ್ 302, 307, 326, 324, 435, 436 ಅನ್ವಯ ಪ್ರಕರಣಗಳು ದಾಖಲಾಗಿ, ಸಾಬೀತಾಗಿತ್ತು. ಇದಲ್ಲದೆ, ಸ್ಫೋಟಕ ವಸ್ತು ನಿಯಂತ್ರಣ ಕಾಯ್ದೆ ಸೆಕ್ಷನ್ 9 ಬಿ (1), ಸೆಕ್ಷನ್ 3, 4(ಎ), (ಬಿ) ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ನಿಯಂತ್ರಣ ಕಾಯ್ದೆ ಸೆಕ್ಷನ್ 4ರ ಅಡಿಯಲ್ಲೂ ಆರೋಪ ಸಾಬೀತಾಗಿತ್ತು.

1993ರಲ್ಲಿ ಮುಂಬೈನ 12ಕ್ಕೂ ಅಧಿಕ ಕಡೆಗಳಲ್ಲಿ ಸಂಭವಿಸಿದ ಸ್ಫೋಟದಲ್ಲಿ 257ಕ್ಕೂ ಅಧಿಕ ಮಂದಿ ಮೃತಪಟ್ಟು 1400 ಮಂದಿ ಗಾಯಗೊಂಡಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications