ಆಸ್ಪತ್ರೆಯಲ್ಲಿ ತಾನೇ ಹೆರಿಗೆ ಮಾಡಿಕೊಂಡ ಗರ್ಭಿಣಿ
ನಾಗ್ಪುರ, ಜೂನ್ 4: ಆಸ್ಪತ್ರೆಯಲ್ಲಿ ವೈದ್ಯರು ನಿರ್ಲಕ್ಷಿಸಿದ ಕಾರಣ ಗರ್ಭಿಣಿಯೊಬ್ಬಳು ತಾನೇ ಹೆರಿಗೆ ಮಾಡಿಕೊಂಡಿರುವ ಮನಕಲಕುವ ಘಟನೆ ನಾಗ್ಪುರದಲ್ಲಿ ನಡೆದಿದೆ.
ಹೆರಿಗೆ ನೋವೆಂದು ಮಹಿಳೆ ಆಸ್ಪತ್ರೆಗೆ ಸೇರಿದ್ದಳು ಆದರೆ ವೈದ್ಯರು ಹಾಗೂ ಸಿಬ್ಬಂದಿಗಳು ನಿರ್ಲಕ್ಷ್ಯ ಮಾಡಿದ್ದರು. ಅದರಿಂದ ಮನನೊಂದ ಮಹಿಳೆ ತಾನೇ ಹೆರಿಗೆ ಮಾಡಿಕೊಳ್ಳಲು ಮುಂದಾಗಿದ್ದಾಳೆ.
ಹುಡಕೇಶ್ವರ ನಿವಾಸಿಯಾಗಿರುವ ಚೊಚ್ಚಲ ಗರ್ಭಿಣಿ ಸುಕೇಶಿನಿ ಶ್ರೀಕಾಂತ್ ಚಟಾರೆ(23) ಗರ್ಭಧರಿಸಿದ ನಂತರ ಮೊದಲಿನಿಂದಲೂ ಜಿಎಂಸಿಎಚ್ ಆಸ್ಪತ್ರೆಯಲ್ಲಿ ಚಿಕಿತ್ಸೆ, ಆರೈಕೆ ಪಡೆದುಕೊಳ್ಳುತ್ತಿದ್ದರು.

ಪ್ರಸವದ ದಿನ ಸಮೀಪಿಸುತ್ತಿರುವಂತೆಯೇ, ಆಕೆಯನ್ನು ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಿಬ್ಬಂದಿ ಆಕೆಯನ್ನು ವಾರ್ಡ್ ಸಂಖ್ಯೆ 33ರಲ್ಲಿ ನೆಲೆದ ಮೇಲೆ ಮಲಗಿಸಿದ್ದರು. ಇದಕ್ಕೆ ಸಂಬಂಧಿಕರು ಆಕ್ಷೇಪಿಸಿದಾಗ, ಆಕೆಗೆ ಮಲಗಲು ಮಂಚ ಒದಗಿಸಿದ್ದರು.
ಭಾನುವಾರ ಬೆಳಗಿನ ಜಾವ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಾಗ. ಕೂಡಲೇ ಆಕೆಯನ್ನು ಹೆರಿಗೆ ವಾರ್ಡ್ ಗೆ ಕರೆದೊಯ್ದರು. ಸ್ವಲ್ಪಕಾಲ ನೋಡಿದ ವೈದ್ಯರು. ಕೊನೆಗೆ ಆ ಕಡೆ ತಿರುಗಿಯೂ ನೋಡಲಿಲ್ಲ.
ಬಳಿಕ ಬೆಳಗಿನ ಜಾವ ನೋವು ಕಾಣಿಸಿಕೊಂಡಿದೆ, ಮಗು ತಲೆ ಹೊರಬಂದಿತ್ತು, ವೈದ್ಯರಾರು ಬರಲಿಲ್ಲ, ಬಳಿಕ ಮಹಿಳೆಯೇ ಮಗುವ ತಲೆಯನ್ನು ನಿಧಾನವಾಗಿ ಹೊರತೆಗೆದು ತಾನೇ ಹೆರಿಗೆ ಮಾಡಿಕೊಂಡಿದ್ದಾಳೆ.
ಬಳಿಕ ಶುಶ್ರೂಶಕಿಯರನ್ನು ಕರೆದು ಮಗುವಿನ ಹೊಕ್ಕಳು ಬಳ್ಳಿ ಕತ್ತರಿಸಿದ ಬಳಿಕ ಮಗು ಹಾಗೂ ತಾಯಿಯನ್ನು ನೆಲದ ಮೇಲೆ ಮಲಗಿಸಿ ದುರ್ವರ್ತನೆ ತೋರಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications