ಪುಣೆಯ ಮಹಿಳೆಯರಲ್ಲಿ ಕಾಣಿಸಿದೆ ವಿಚಿತ್ರ ಸ್ತನರೋಗ!
ಪುಣೆ,ಮಾರ್ಚ್,29: ಮಹಿಳೆಯರಲ್ಲಿ ಕಾಣಿಸಿಕೊಳ್ಳುತ್ತಿರುವ ಸ್ತನ ಕ್ಯಾನ್ಸರ್ ಹಲವಾರು ಮಹಿಳೆಯರ ನಿದ್ದೆಗೆಡಿಸಿತ್ತು. ಇದೀಗ ಇಪ್ಪತ್ತರಿಂದ ಮೂವತ್ತು ವರ್ಷದ ಮಹಿಳೆಯರಲ್ಲಿ ವಿಚಿತ್ರ ರೀತಿಯ ಸ್ತನ ರೋಗ ಕಾಣಿಸಿಕೊಂಡಿದೆ.
ಮಹಿಳೆಯರಿಗೆ ಮತ್ತಷ್ಟು ಆತಂಕ ಸೃಷ್ಠಿಸಿರುವ ಈ ನಿಗೂಢ ಸ್ತನ ರೋಗದ ಸೋಂಕಿನ ಮೂಲ ಇನ್ನೂ ಪತ್ತೆಯಾಗಿಲ್ಲ. ಆದರೆ ಈ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತಿಂಗಳಲ್ಲಿ ಆರು ಮಹಿಳೆಯರು ಈ ರೋಗಕ್ಕೆ ತುತ್ತಾಗುತ್ತಿದ್ದಾರೆ ಎಂದು ಪುಣೆಯ ವೈದ್ಯರು ಹೇಳಿದರು.[ಕರ್ನಾಟಕದಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಪ್ರಕರಣ]

ನಿಗೂಢ ಸ್ತನ ರೋಗ ಕಾಣಿಸಿಕೊಂಡಿದ್ದು ಎಲ್ಲಿ?
ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಪ್ರಜಕ್ತ ಜಾಧವ್ ಅವರಿಗೆ ಸ್ತನದಲ್ಲಿ ಗಡ್ಡೆ ಕಾಣಿಸಿಕೊಂಡಿದೆ. ಬಳಿಕ ಸ್ತನಗಳಲ್ಲಿ ಉಂಟಾದ ದ್ರವದ ಸೋರಿಕೆಯಿಂದ ವಿಪರೀತ ನೋವು ಅನುಭವಿಸಿದ ಈಕೆ ಕ್ಯಾನ್ಸರ್ ತಜ್ಞರನ್ನು ಸಂಪರ್ಕಿಸಿದ್ದಾಳೆ.
ಈಕೆಯನ್ನು ಪರೀಕ್ಷಿಸಿದ ಮಹಿಳೆಯರು ಶಸ್ತ್ರ ಚಿಕಿತ್ಸೆ ನಡೆಸಿ ಸ್ತನಗಳಲ್ಲಿದ್ದ ಗಡ್ಡೆಗಳನ್ನು ಹೊರತೆಗೆದಿದ್ದಾರೆ. ಆದರೆ ಯಾವ ಕಾರಣಕ್ಕೆ ಈ ಸೋಂಕು ಕಾಣಿಸಿಕೊಂಡಿತ್ತು ಎಂದು ಇನ್ನೂ ಪತ್ತೆಯಾಗಿಲ್ಲ.[ಕಂದ ಮೊಲೆ ಕಚ್ಚಿದ ಅಂತ ತಾಯಿ 90 ಬಾರಿ ಇರಿದಳು!]
ವಿಚಿತ್ರ ಸ್ತನರೋಗದ ಲಕ್ಷಣವೇನು?
* 20 ರಿಂದ 30 ವರ್ಷದ ಮಹಿಳೆಯರಲ್ಲಿ ಈ ರೋಗ ಕಾಣಿಸಿಕೊಳ್ಳುತ್ತದೆ.
* ಸ್ತನಗಳಲ್ಲಿ ಗಡ್ಡೆಗಳು ಕಂಡು ಬರುತ್ತವೆ.[ಬೆಂಗಳೂರು, ಭಾರತದ ನೂತನ ಸ್ತನ ಕ್ಯಾನ್ಸರ್ ರಾಜಧಾನಿ!]
* ಗಡ್ಡೆ ಕಾಣಿಸಿಕೊಂಡ ಬಳಿಕ ಸ್ತನಗಳಲ್ಲಿ ದ್ರವದ ಸೋರಿಕೆಯಾಗುತ್ತದೆ. ವಿಪರೀತ ನೋವು ಕಾಣಿಸಿಕೊಳ್ಳುತ್ತದೆ.
* ಸ್ತನದ ಗಾತ್ರ ಕುಗ್ಗುತ್ತದೆ. ಸ್ತನದ ಬಣ್ಣವೂ ಕಡುಕೆಂಪು ಬಣ್ಣಕ್ಕೆ ತಿರುಗುತ್ತದೆ.
-
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post












Click it and Unblock the Notifications