ಪುಣೆಯ ಮಹಿಳೆಯರಲ್ಲಿ ಕಾಣಿಸಿದೆ ವಿಚಿತ್ರ ಸ್ತನರೋಗ!
ಪುಣೆ,ಮಾರ್ಚ್,29: ಮಹಿಳೆಯರಲ್ಲಿ ಕಾಣಿಸಿಕೊಳ್ಳುತ್ತಿರುವ ಸ್ತನ ಕ್ಯಾನ್ಸರ್ ಹಲವಾರು ಮಹಿಳೆಯರ ನಿದ್ದೆಗೆಡಿಸಿತ್ತು. ಇದೀಗ ಇಪ್ಪತ್ತರಿಂದ ಮೂವತ್ತು ವರ್ಷದ ಮಹಿಳೆಯರಲ್ಲಿ ವಿಚಿತ್ರ ರೀತಿಯ ಸ್ತನ ರೋಗ ಕಾಣಿಸಿಕೊಂಡಿದೆ.
ಮಹಿಳೆಯರಿಗೆ ಮತ್ತಷ್ಟು ಆತಂಕ ಸೃಷ್ಠಿಸಿರುವ ಈ ನಿಗೂಢ ಸ್ತನ ರೋಗದ ಸೋಂಕಿನ ಮೂಲ ಇನ್ನೂ ಪತ್ತೆಯಾಗಿಲ್ಲ. ಆದರೆ ಈ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತಿಂಗಳಲ್ಲಿ ಆರು ಮಹಿಳೆಯರು ಈ ರೋಗಕ್ಕೆ ತುತ್ತಾಗುತ್ತಿದ್ದಾರೆ ಎಂದು ಪುಣೆಯ ವೈದ್ಯರು ಹೇಳಿದರು.[ಕರ್ನಾಟಕದಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಪ್ರಕರಣ]

ನಿಗೂಢ ಸ್ತನ ರೋಗ ಕಾಣಿಸಿಕೊಂಡಿದ್ದು ಎಲ್ಲಿ?
ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಪ್ರಜಕ್ತ ಜಾಧವ್ ಅವರಿಗೆ ಸ್ತನದಲ್ಲಿ ಗಡ್ಡೆ ಕಾಣಿಸಿಕೊಂಡಿದೆ. ಬಳಿಕ ಸ್ತನಗಳಲ್ಲಿ ಉಂಟಾದ ದ್ರವದ ಸೋರಿಕೆಯಿಂದ ವಿಪರೀತ ನೋವು ಅನುಭವಿಸಿದ ಈಕೆ ಕ್ಯಾನ್ಸರ್ ತಜ್ಞರನ್ನು ಸಂಪರ್ಕಿಸಿದ್ದಾಳೆ.
ಈಕೆಯನ್ನು ಪರೀಕ್ಷಿಸಿದ ಮಹಿಳೆಯರು ಶಸ್ತ್ರ ಚಿಕಿತ್ಸೆ ನಡೆಸಿ ಸ್ತನಗಳಲ್ಲಿದ್ದ ಗಡ್ಡೆಗಳನ್ನು ಹೊರತೆಗೆದಿದ್ದಾರೆ. ಆದರೆ ಯಾವ ಕಾರಣಕ್ಕೆ ಈ ಸೋಂಕು ಕಾಣಿಸಿಕೊಂಡಿತ್ತು ಎಂದು ಇನ್ನೂ ಪತ್ತೆಯಾಗಿಲ್ಲ.[ಕಂದ ಮೊಲೆ ಕಚ್ಚಿದ ಅಂತ ತಾಯಿ 90 ಬಾರಿ ಇರಿದಳು!]
ವಿಚಿತ್ರ ಸ್ತನರೋಗದ ಲಕ್ಷಣವೇನು?
* 20 ರಿಂದ 30 ವರ್ಷದ ಮಹಿಳೆಯರಲ್ಲಿ ಈ ರೋಗ ಕಾಣಿಸಿಕೊಳ್ಳುತ್ತದೆ.
* ಸ್ತನಗಳಲ್ಲಿ ಗಡ್ಡೆಗಳು ಕಂಡು ಬರುತ್ತವೆ.[ಬೆಂಗಳೂರು, ಭಾರತದ ನೂತನ ಸ್ತನ ಕ್ಯಾನ್ಸರ್ ರಾಜಧಾನಿ!]
* ಗಡ್ಡೆ ಕಾಣಿಸಿಕೊಂಡ ಬಳಿಕ ಸ್ತನಗಳಲ್ಲಿ ದ್ರವದ ಸೋರಿಕೆಯಾಗುತ್ತದೆ. ವಿಪರೀತ ನೋವು ಕಾಣಿಸಿಕೊಳ್ಳುತ್ತದೆ.
* ಸ್ತನದ ಗಾತ್ರ ಕುಗ್ಗುತ್ತದೆ. ಸ್ತನದ ಬಣ್ಣವೂ ಕಡುಕೆಂಪು ಬಣ್ಣಕ್ಕೆ ತಿರುಗುತ್ತದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications