ಪುಣ್ಯಸ್ನಾನ ಮಾಡಲು ಹೋಗಿ ಕೃಷ್ಣಾ ನದಿ ಪಾಲಾದ ರಾಯಚೂರಿನ ಇಬ್ಬರು ಯುವಕರು
ರಾಯಚೂರು, ಜ.15: ಮಕರ ಸಂಕ್ರಾಂತಿಯ ಪುಣ್ಯಸ್ನಾನ ಮಾಡುವುದಕ್ಕಾಗಿ ತೆರಳಿದ ರಾಯಚೂರಿನ ಇಬ್ಬರು ಯುವಕರು ಕೃಷ್ಣಾ ನದಿಯ ಪಾಲಾಗಿದ್ದಾರೆ.
ಸಂಕ್ರಾಂತಿ ಪೀಡೆ ಕಳೆಯುವುದಕ್ಕಾಗಿ ನದಿಯಲ್ಲಿ ಸ್ನಾನ ಮಾಡಲು ಹೋಗುವುದು ವಾಡಿಕೆ. ಸ್ನಾನ ಮಾಡುವುದಕ್ಕಾಗಿ ರಾಯಚೂರಿನ ಆರೇಳು ಯುವಕರು ಕೃಷ್ಣಾ ನದಿಗೆ ತೆರಳಿದ್ದಾರೆ. ಇದರಲ್ಲಿ ಗಣೇಶ್ ಮತ್ತು ಉದಯ್ಕುಮಾರ್ ಎಂಬ ಯುವಕರು ಮೃತಪಟ್ಟಿದ್ದಾರೆ. ಗಣೇಶ್ ಮೃತದೇಹ ದೊರೆತಿದ್ದರೆ, ಉದಯ್ಕುಮಾರ್ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತದೆ.
ಮೃತ ಗಣೇಶ್ ರಾಯಚೂರಿನ ನಿಜಲಿಂಗಪ್ಪ ಕಾಲೋನಿಯ ನಿವಾಸಿ ಆಗಿದ್ದಾರೆ. ಉದಯ್ಕುಮಾರ್ ಸಹ ರಾಯಚೂರಿನ ಕೆಇಬಿ ಕಾಲೋನಿಯ ನಿವಾಸಿ ಆಗಿದ್ದಾರೆ ಎಂದು ತಿಳಿದು ಬಂದಿದೆ.

Recommended Video
Rahane ಮತ್ತು Pujara ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಫುಲ್ ಗರಂ ಆಗಿ Virat Kohli ಹೇಳಿದ್ದೇನು? |Oneindia Kannada
ನದಿಯಲ್ಲಿ ಸದ್ಯ ನೀರಿನ ರಭಸವೇನೂ ಇಲ್ಲ. ಜನರು ಸ್ನಾನ ಮಾಡಲು ನಿಗದಿಪಡಿಸಿದಂತಹ ಸ್ಥಳ ಬಿಟ್ಟು ಈ ಯುವಕರು ದೂರ ತೆರಳಿದ್ದಾರೆ. ಆಳವಾದ ಪ್ರದೇಶದಲ್ಲಿ ಈಜಾಡಲು ಹೋಗಿ ಮೃತಪಟ್ಟಿರಬಹುದು ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.
More From
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications