ಕೈನತ್ತ ಬೆರಳು ತೋರಿ ಟಾಂಗ್ ಕೊಟ್ಟ ನಳಿನ್ ಕುಮಾರ್ ಕಟೀಲ್ !
ರಾಯಚೂರು, ಏಪ್ರಿಲ್ 12: ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣದಲ್ಲಿ ರಾಜಕೀಯ ಷಡ್ಯಂತ್ರ ಅಡಗಿದೆ. ಇದು ಷಡ್ಯಂತ್ರ ಎಂಬುದು ಈಗ ಗೊತ್ತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅಭಿಪ್ರಾಯಪಟ್ಟಿದ್ದಾರೆ. ಸಿಡಿ ಪ್ರಕರಣ ಕುರಿತು ಸಿಡಿಲೇಡಿ ಯು ಟರ್ನ್ ಆಗಿದ್ದಾಳೆ ಎಂಬ ಸುದ್ದಿ ಹೊರ ಬಿದ್ದ ನಂತರ ನಳಿನ್ ಕುಮಾರ್ ಕಟೀಲು ರಾಯಚೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.ಅವರು ನೀಡಿರುವ ಶಾಕಿಂಗ್ ಹೇಳಿಕೆ ವಿವರ ಇಲ್ಲಿದೆ ನೋಡಿ.
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ರಾಜಕೀಯ ಷಡ್ಯಂತ್ರ ಅಡಗಿದೆ. ಷಡ್ಯಂತ್ರ ಮಾಡಬೇಕು. ಆದ್ರೆ, ಯಾರದ್ದೋ ಕಾಲು ಎಳೆಯಬೇಕು ಎಂದು ಮುಗ್ಧ ಹೆಣ್ಣು ಮಗಳನ್ನು ಬಳಸಿಕೊಳ್ಳುವುದು ಮಹಾ ಅಪರಾಧ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚು ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದು ಸ್ಪಷ್ಟನೆ ನೀಡಿದರು. ಈ ಪ್ರಕರಣದಲ್ಲಿ ಯಾರು ತಪ್ಪಿತಸ್ಥರು ಇದ್ದಾರೋ ಅವರಿಗೆಲ್ಲರೂ ಶಿಕ್ಷೆ ಆಗುತ್ತದೆ. ಹನಿಟ್ರ್ಯಾಪ್ ಅಂದ್ರೆ ಆಕೆಯನ್ನು ಯಾರೋ ಉಪಯೋಗ ಮಾಡಿದ್ದಾರೆ. ಸುಳ್ಳು ಹೇಳಿ ಮಾಡಿಸಿದ್ದಾರೆ ಎನ್ನೋದು ಸತ್ಯ ಆಯ್ತು ಎಂದು ತಿಳಿಸಿದರು.

Recommended Video
ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣ ಬೆಳಕಿಗೆ ಬಂದು ನಲವತ್ತು ದಿನಗಳೇ ಕಳೆದು ಹೋಗಿವೆ. ಈಗಾಗಲೇ ಎರಡು ಪ್ರಕರಣದಲ್ಲಿ ವಿಚಾರಣೆ ಮುಗಿಸಿರುವ ಸಿಡಿ ಸಂತ್ರಸ್ತ ಯುವತಿಯನ್ನು ರಮೇಶ್ ಜಾರಕಿಹೊಳಿ ದಾಖಲಿಸಿರುವ ಪ್ರಕರಣದಲ್ಲಿ ಸಿಡಿ ಯುವತಿಯ ವಿಚಾರಣೆ ಬಾಕಿಯಿದೆ. ಈ ಪ್ರಕರಣದಲ್ಲಿ ಪ್ರಮುಖ ಶಂಕಿತ ಆರೋಪಿಗಳಿಬ್ಬರಿಗಾಗಿ ಎಸ್ಐಟಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications