Baburao Chinchansur: ಗುರಮಠಕಲ್ ಕ್ಷೇತ್ರದಲ್ಲಿ ಪತ್ನಿ ಮೂಲಕ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್
ಯಾದಗಿರಿ, ಏಪ್ರಿಲ್, 21: ರಸ್ತೆ ಅಪಘಾತದಲ್ಲಿ ಗಾಯಗೊಂಡು ಕಲಬುರಗಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರು ತಮ್ಮ ಪತ್ನಿ ಅಮರೇಶ್ವರಿ ಅವರ ಮೂಲಕ ಗುರಮಠಕಲ್ನಲ್ಲಿ ನಾಮಪತ್ರ ಸಲ್ಲಿಸಿದರು.
ಇನ್ನು ಶೋರಾಪುರದಲ್ಲಿ ಜೆಡಿಎಸ್ನಿಂದ ಶ್ರವಣಕುಮಾರ್, ಅಶೋಕ್, ವೆಂಕಟಪ್ಪ ನಾಯ್ಕ್ ಮತ್ತು ಶಶಿಕುಮಾರ್ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ. ಹಾಗೆಯೇ ಶಹಾಪುರದಲ್ಲಿ ಜೆಡಿಎಸ್ನಿಂದ ಗುರುಲಿಂಗಪ್ಪಗೌಡ, ಬಿಜೆಪಿಯಿಂದ ಅಮೀನರಡ್ಡಿ, ಮೊಹಮ್ಮದ್ ಜಿಲಾನಿ, ಹೊನ್ನಯ್ಯ, ಹಾಜಿ ಮೊಹಮ್ಮದ್ ಹುಸೇನ್ ಪಕ್ಷೇತರರಾಗಿ, ಕರ್ನಾಟಕ ರಾಷ್ಟ್ರ ಸಮಿತಿಯಿಂದ ಪ್ರಕಾಶ್ ಮತ್ತು ಆಮ್ ಆದ್ಮಿ ಪಕ್ಷದಿಂದ ಚಂದ್ರಶೇಖರ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಗುರಮಠಕಲ್ನಲ್ಲಿ ಶರಣಗೌಡ ನಾಗನಗೌಡ ಮತ್ತು ನಾಗನಗೌಡ ಇಬ್ಬರೂ ಜೆಡಿ(ಎಸ್), ಜನಶೇಖರ್ ಮತ್ತು ವಾಸುದೇವರಾವ್ ಇಬ್ಬರೂ ಬಿಎಸ್ಪಿಯಿಂದ ಮತ್ತು ಚಂದ್ರಶೇಖರ್ ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ.
ಯಾದಗಿರಿಯಲ್ಲಿ ಕಾಂಗ್ರೆಸ್ನಿಂದ ಚನ್ನಾರೆಡ್ಡಿ ಪಾಟೀಲ್, ಅಖಿಲ ಭಾರತ ಉಲ್ಮಾ ಕಾಂಗ್ರೆಸ್ನಿಂದ ರಂಜಾನ್ ಬಿ, ಬಿಎಸ್ಪಿಯಿಂದ ಬಸವರಾಜ್ ಸ್ಪರ್ಧಿಸಿದರೆ, ವೆಂಕಟರೆಡ್ಡಿ ಪಾಟೀಲ್, ಹನುಮಂತ್, ದುರುಗಪ್ಪ ಮತ್ತು ಮಹಾಂತೇಶ್ ಪಕ್ಷೇತ್ರತರರಾಗಿ ಅಖಾಡಕ್ಕಿಳಿದಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications