Baburao Chinchansur: ಗುರಮಠಕಲ್ ಕ್ಷೇತ್ರದಲ್ಲಿ ಪತ್ನಿ ಮೂಲಕ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್
ಯಾದಗಿರಿ, ಏಪ್ರಿಲ್, 21: ರಸ್ತೆ ಅಪಘಾತದಲ್ಲಿ ಗಾಯಗೊಂಡು ಕಲಬುರಗಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರು ತಮ್ಮ ಪತ್ನಿ ಅಮರೇಶ್ವರಿ ಅವರ ಮೂಲಕ ಗುರಮಠಕಲ್ನಲ್ಲಿ ನಾಮಪತ್ರ ಸಲ್ಲಿಸಿದರು.
ಇನ್ನು ಶೋರಾಪುರದಲ್ಲಿ ಜೆಡಿಎಸ್ನಿಂದ ಶ್ರವಣಕುಮಾರ್, ಅಶೋಕ್, ವೆಂಕಟಪ್ಪ ನಾಯ್ಕ್ ಮತ್ತು ಶಶಿಕುಮಾರ್ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ. ಹಾಗೆಯೇ ಶಹಾಪುರದಲ್ಲಿ ಜೆಡಿಎಸ್ನಿಂದ ಗುರುಲಿಂಗಪ್ಪಗೌಡ, ಬಿಜೆಪಿಯಿಂದ ಅಮೀನರಡ್ಡಿ, ಮೊಹಮ್ಮದ್ ಜಿಲಾನಿ, ಹೊನ್ನಯ್ಯ, ಹಾಜಿ ಮೊಹಮ್ಮದ್ ಹುಸೇನ್ ಪಕ್ಷೇತರರಾಗಿ, ಕರ್ನಾಟಕ ರಾಷ್ಟ್ರ ಸಮಿತಿಯಿಂದ ಪ್ರಕಾಶ್ ಮತ್ತು ಆಮ್ ಆದ್ಮಿ ಪಕ್ಷದಿಂದ ಚಂದ್ರಶೇಖರ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಗುರಮಠಕಲ್ನಲ್ಲಿ ಶರಣಗೌಡ ನಾಗನಗೌಡ ಮತ್ತು ನಾಗನಗೌಡ ಇಬ್ಬರೂ ಜೆಡಿ(ಎಸ್), ಜನಶೇಖರ್ ಮತ್ತು ವಾಸುದೇವರಾವ್ ಇಬ್ಬರೂ ಬಿಎಸ್ಪಿಯಿಂದ ಮತ್ತು ಚಂದ್ರಶೇಖರ್ ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ.
ಯಾದಗಿರಿಯಲ್ಲಿ ಕಾಂಗ್ರೆಸ್ನಿಂದ ಚನ್ನಾರೆಡ್ಡಿ ಪಾಟೀಲ್, ಅಖಿಲ ಭಾರತ ಉಲ್ಮಾ ಕಾಂಗ್ರೆಸ್ನಿಂದ ರಂಜಾನ್ ಬಿ, ಬಿಎಸ್ಪಿಯಿಂದ ಬಸವರಾಜ್ ಸ್ಪರ್ಧಿಸಿದರೆ, ವೆಂಕಟರೆಡ್ಡಿ ಪಾಟೀಲ್, ಹನುಮಂತ್, ದುರುಗಪ್ಪ ಮತ್ತು ಮಹಾಂತೇಶ್ ಪಕ್ಷೇತ್ರತರರಾಗಿ ಅಖಾಡಕ್ಕಿಳಿದಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications