ರಾಯಚೂರು: ಕೂಲಿ ಕೆಲಸಕ್ಕೆ ಕರೆದೊಯ್ಯುತ್ತಿದ್ದ 6 ಬಾಲ ಕಾರ್ಮಿಕರ ರಕ್ಷಣೆ

ರಾಯಚೂರು, ನವೆಂಬರ್ 10 : ಕೂಲಿ ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ 6 ಬಾಲ ಕಾರ್ಮಿಕರನ್ನ ರಾಯಚೂರು ಜಿಲ್ಲಾ ಬಾಲ ಕಾರ್ಮಿಕ ಯೋಜನಾಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಕ್ರಾಸ್, ನೀರಮಾನ್ವಿ ಕ್ರಾಸ್, ಕೋನಾಪುರ, ಸಿಕಲ್ ಕ್ರಾಸ್ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಹೊಲಗಳಿಗೆ 13 ವಾಹನಗಳ ಕೆಲಸಗಾರರನ್ನು ಕರೆದುಕೊಂಡ ಹೋಗಲಾಗುತಿತ್ತು. ಈ ವೇಳೆ ದಾಳಿ ನಡೆಸಿದ ಬಾಲ ಕಾರ್ಮಿಕ ಯೋಜನಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿ 6 ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ.

Government authorities rescued 6 child labourers at Manvi in Raichur district

ಶಾಲೆ ಬಿಡಿಸಿ 6 ಜನ ಬಾಲ ಕಾರ್ಮಿಕರನ್ನು ಹೊಲದ ಕೆಲಸಕ್ಕಾಗಿ ಕರೆದೊಯ್ಯಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ತಿಳಿದ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ದಾಳಿ ವೇಳೆ 13 ವಾಹನಗಳನ್ನು ವಶಕ್ಕೆ ಪಡೆಯಲಾಗಿದ್ದು, ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+